ಹಾಡುಹಗಲೇ ಮಗುವನ್ನು ಅಪಹರಿಸಿದ ದುರಳ, ಸಿಸಿಟಿವಿಯಲ್ಲಿ ಸೆರೆ


Team Udayavani, Feb 24, 2018, 12:05 PM IST

Child-Abduction-700.jpg

ಮುಂಬಯಿ:  ಮುಂಬಯಿಯ ಸಾಕಿನಾಕಾ ಪ್ರದೇಶಲ್ಲಿ ನಿನ್ನೆ ಶುಕ್ರವಾರ ಎರಡೂವರೆ ವರ್ಷ ಪ್ರಾಯದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೋರ್ವ ಅಪಹರಿಸಿದ್ದು ಇದರ ಸಿಸಿಟಿವಿ ವಿಡಿಯೋ ಚಿತ್ರಿಕೆ ಈಗ ವೈರಲ್‌ ಆಗಿದೆ.

ವಿಡಿಯೋ ಚಿತ್ರಿಕೆಯಲ್ಲಿ ಕಂಡು ಬರುವಂತೆ ಎರಡೂವರೆ ವರ್ಷ ಪ್ರಾಯದ ಶಿರೀನ್‌ ಫಾತಿಮಾ ಎಂಬ ಬಾಲಕಿ ಅಂಗಡಿಯಿಂದ ಹೊರಹೋಗುತ್ತಿದ್ದಾಳೆ. ಆಗ ಕಡು ಕಪ್ಪು ಬಣ್ಣದ ಶರ್ಟ್‌ ಧರಿಸಿದ ಅಪರಿಚಿತ ವ್ಯಕ್ತಿಯೋರ್ವ ಮಗುವಿಗೆ ಅಡ್ಡ ಬರುತ್ತಾನೆ. ಒಡನೆಯೇ ಆತ ಮಗುವನ್ನು  ಅತ್ಯಂತ ಸಹಜ ರೀತಿಯಲ್ಲಿ  ಯಾರಿಗೂ ಶಂಕೆ ಬಾರದಂತೆ ಎತ್ತಿಕೊಂಡು ಹೋಗುತ್ತಾನೆ. 

ಮಗು ಕಾಣೆಯಾದೊಡನೆಯೇ ಮನೆಯವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಮಗು ಫಾತಿಮಾ ನಾಪತ್ತೆಯಾಗಿರುವ ಬಗ್ಗೆ ತಂದೆ ಚಿಂತ್ರಾಕಾಂತರಾಗಿದ್ದಾರೆ. 

ಪೊಲೀಸರು ಕೂಡಲೇ ತನಿಖೆಯನ್ನು ಆರಂಭಿಸಿ ಸಿಸಿಟಿವಿ ಚಿತ್ರಿಕೆಯನ್ನು ಪರಿಶೀಲಿಸಿದ್ದಾರೆ. ಇದನ್ನು ಆಧರಿಸಿಕೊಂಡು ಪೊಲೀಸರು ಮಗುವಿನ ಅಪಹರಣ ನಡೆದ ಕೇವಲ ಆರು ತಾಸುಗಳ ಒಳಗೆ ಅಪಹರಣಕಾರನನ್ನು ಬಂಧಿಸಿದ್ದಾರೆ.

ಮಗವನ್ನು ಅಪಹರಿಸಿದ ಖದೀಮನನ್ನು 28 ವರ್ಷ ಪ್ರಾಯದ ಸಂದೀಪ್‌ ಪರಬ್‌ ಎಂದು ಗುರುತಿಸಲಾಗಿದೆ. ಮಗುವಿನ ಅಪಹರಣದ ಹಿಂದಿನ ಉದ್ದೇಶ ಏನೆಂಬುದನ್ನು ಆತ ಇನ್ನಷ್ಟೇ ತನಿಖಾಧಿಕಾರಿಗಳ ಮುಂದೆ ಬಾಯಿ ಬಿಡಬೇಕಿದೆ. 

ಟಾಪ್ ನ್ಯೂಸ್

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.