25 ಲಕ್ಷ ರೂಪಾಯಿ ಲಂಚ ಪ್ರಕರಣ; ಮಧ್ಯವರ್ತಿ ಜತೆಗೆ DRI ಎಡಿಜಿ ಸಿಬಿಐ ಬಲೆಗೆ
ತನಿಖೆಯ ವೇಳೆ ತಾವು ಪಡೆಯುತ್ತಿರುವ ಲಂಚ ಅಧಿಕಾರಿಗೆ ಸೇರಿದ್ದು ಎಂದು ಮಧ್ಯವರ್ತಿ ತಿಳಿಸಿದ್ದ
Team Udayavani, Jan 1, 2020, 4:42 PM IST
ನವದೆಹಲಿ: 25 ಲಕ್ಷ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ)ನ ಅಡಿಷನಲ್ ಡೈರೆಕ್ಟರ್ ಜನರಲ್ ಚಂದ್ರಶೇಖರ್ ಮತ್ತು ಮಧ್ಯವರ್ತಿಯನ್ನು ಸಿಬಿಐ ಬುಧವಾರ ಬಂಧಿಸಿದೆ.
ಡಿಆರ್ ಐ ವೆಬ್ ಸೈಟ್ ಪ್ರಕಾರ, ಚಂದ್ರಶೇಖರ್ ಅವನ್ನು ಲುಧಿಯಾನಾದಲ್ಲಿ ಎಡಿಜಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಧಿಕಾರಿ(ಚಂದ್ರಶೇಖರ್)ಯ ಆಣತಿ ಮೇರೆಗೆ ಲಂಚ ಸ್ವೀಕರಿಸುತ್ತಿದ್ದ ಮಧ್ಯವರ್ತಿಯನ್ನು ಸಿಬಿಐ ಬಂಧಿಸಿತ್ತು.
ತನಿಖೆಯ ವೇಳೆ ತಾವು ಪಡೆಯುತ್ತಿರುವ ಲಂಚ ಅಧಿಕಾರಿಗೆ ಸೇರಿದ್ದು ಎಂದು ಮಧ್ಯವರ್ತಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂತ್ರಧಾರಿ ಅಧಿಕಾರಿಯನ್ನು ಬಂಧಿಸಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು