![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
CBI vs. CBI: ಸುಪ್ರೀಂ ಮೆಟ್ಟಲೇರಿದ ಡೆಪ್ಯುಟಿ ಎಸ್ಪಿ AK ಬಸ್ಸಿ
Team Udayavani, Oct 30, 2018, 11:42 AM IST
![cbi-bassi-700.jpg](https://www.udayavani.com/wp-content/uploads/2018/10/30/cbi-bassi-700-620x348.jpg)
ಹೊಸದಿಲ್ಲಿ : ಸಿಬಿಐ ವರ್ಸಸ್ ಸಿಬಿಐ ಕದನದ ಮುಂದುವರಿದ ಭಾಗವಾಗಿ ಸಿಬಿಐನ ಡೆಪ್ಯುಟಿ ಎಸ್ಪಿ AK ಬಸ್ಸಿ ಅವರು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ. ತನ್ನ ವಿರುದ್ಧ ಸರಕಾರ ಕಳೆದ ವಾರ ಜಾರಿಗೊಳಿಸಿರುವ ವರ್ಗಾವಣೆ ಆದೇಶವನ್ನು ಬಸ್ಸಿ ಪ್ರಶ್ನಿಸಿದ್ದಾರೆ.
ಆದರೆ ಸುಪ್ರೀಂ ಕೋರ್ಟ್ ಬಸ್ಸಿ ಅವರ ಮನವಿ ಪ್ರಕಾರ ಶುಕ್ರವಾರದ ತುರ್ತು ವಿಚಾರಣೆಯ ಕೋರಿಕೆಯನ್ನು ತಿರಸ್ಕರಿಸಿದೆ.
ಸಿಬಿಐ ಎರಡನೇ ಕ್ರಮಾಂಕದ ಉನ್ನತ ಅಧಿಕಾರಿಯಾಗಿರುವ ರಾಕೇಶ್ ಅಸ್ಥಾನ ವಿರುದ್ಧದ ಲಂಚದ ಆರೋಪದ ಬಗ್ಗೆ ತನ್ನಲ್ಲಿ ನಿರ್ಣಾಯಕ ಸಾಕ್ಷ್ಯವಿದೆ ಎಂದು ಬಸ್ಸಿ ಹೇಳಿಕೊಂಡಿದ್ದಾರೆ. ಮಾತ್ರವಲ್ಲ ತಾಂತ್ರಿಕ ಕಣ್ಗಾವಲು ಸಾಕ್ಷ್ಯವನ್ನು ತರಿಸಿಕೊಳ್ಳುವಂತೆ ಅವರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ. ಮೇಲಾಗಿ ಅಸ್ಥಾನ ವಿರುದ್ದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವನ್ನು ರಚಿಸಬೇಕೆಂದೂ ಬಸ್ಸಿ ಆಗ್ರಹಿಸಿದ್ದಾರೆ.
ತನಿಖಾಧಿಕಾರಿ ಬಸ್ಸಿ ಅವರು ಅಸ್ಥಾನಾ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ತನಿಖೆಯನ್ನು ನಡೆಸುತ್ತಿದ್ದರು. ಕಳೆದ ಬುಧವಾರ ಬಸ್ಸಿ ಅವರನ್ನು ಪೋರ್ಟ್ ಬ್ಲೇರ್ ಗೆ ಭ್ರಷ್ಟಾಚಾರ ನಿಗ್ರಹ ಶಾಖೆ (ಎಸಿಬಿ) ಡೆಪ್ಯುಟಿ ಎಸ್ಪಿ ಯಾಗಿ “ಸಾರ್ವಜನಿಕ ಹಿತಾಸಕಿ’ಯಲ್ಲಿ ವರ್ಗಾಯಿಸಲಾಗಿತ್ತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.