Bengal; ಕೊನೆಗೂ ಸಂದೇಶಖಾಲಿ ಆರೋಪಿ ಶಹಜಹಾನ್ ಶೇಖ್ ಸಿಬಿಐ ಕಸ್ಟಡಿಗೆ
ಹೈಕೋರ್ಟ್.. ಸುಪ್ರೀಂ ಕೋರ್ಟ್... ಸಿಐಡಿಯಿಂದ ಸಿಬಿಐ !!
Team Udayavani, Mar 6, 2024, 8:47 PM IST
ಕೋಲ್ಕತಾ : ಕಲ್ಕತ್ತಾ ಹೈಕೋರ್ಟ್ ಬುಧವಾರ ಬೆಳಗ್ಗೆ ನಿರ್ದೇಶನದ ನೀಡಿದ ನಂತರ, ಸಂದೇಶಖಾಲಿ ಪ್ರಕರಣದ ಆರೋಪಿ ಶಹಜಹಾನ್ ಶೇಖ್ನನ್ನು ಸಿಐಡಿಯಿಂದ ಸಿಬಿಐ ಬುಧವಾರ ಕಸ್ಟಡಿಗೆ ಪಡೆದುಕೊಂಡಿದೆ.
ಸಿಬಿಐ ಅಧಿಕಾರಿಗಳ ತಂಡವು ಸಿಐಡಿ ಪ್ರಧಾನ ಕಚೇರಿ ಭವಾನಿ ಭವನಕ್ಕೆ ಸಂಜೆ 4 ಗಂಟೆಗೆ ಮೊದಲು ತಲುಪಿತ್ತು. ಕಲ್ಕತ್ತಾ ಹೈಕೋರ್ಟ್ ಸಂಜೆ 4.15 ರ ಗಡುವನ್ನು ನಿಗದಿಪಡಿಸಿದ್ದರೂ, ರಾಜ್ಯ ತನಿಖಾ ಸಂಸ್ಥೆಯಿಂದ ಹಸ್ತಾಂತರ ಸಂಜೆ 6:48 ರ ಸುಮಾರಿಗೆ ನಡೆಯಿತು.
ಎರಡು ಗಂಟೆಗೂ ಹೆಚ್ಚು ಕಾಲ ಕಾದರೂ ಪಶ್ಚಿಮ ಬಂಗಾಳ ಸಿಐಡಿಯಿಂದ ಶೇಖ್ ನನ್ನು ಕಸ್ಟಡಿಗೆ ಪಡೆಯಲು ಸಿಬಿಐ ಮಂಗಳವಾರ ವಿಫಲವಾಗಿತ್ತು. ಕಲ್ಕತ್ತಾ ಹೈಕೋರ್ಟ್ನ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದರಿಂದ ಸಂದೇಶಖಾಲಿ ಪ್ರಕರಣದ ಆರೋಪಿ ಟಿಎಂಸಿ ಯಿಂದ ಅಮಾನತಾಗಿರುವ ನಾಯಕನನ್ನು ಕೇಂದ್ರ ಸಂಸ್ಥೆಗೆ ಹಸ್ತಾಂತರಿಸಲಾಗಿಲ್ಲ ಎಂದು ಸಿಐಡಿ ಹೇಳಿತ್ತು.
ಸುಲಿಗೆ, ಭೂ ಕಬಳಿಕೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶಹಜಹಾನ್ ನನ್ನ ಬಂಧನಕ್ಕೊಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು
Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ