ಬಿಹಾರದಲ್ಲಿ ಇನ್ನು ಮುಂದೆ ಸಿಬಿಐ ತನಿಖೆಗೆ ಅವಕಾಶ ಇಲ್ಲ
Team Udayavani, Aug 29, 2022, 10:09 PM IST
ಪಾಟ್ನಾ:ಬಿಹಾರದಲ್ಲಿ ಇನ್ನು ಮುಂದೆ ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ತನಿಖೆ ನಡೆಸಲು ಅನುಮತಿ ಇಲ್ಲ. ಸದ್ಯ ಇರುವ ಪರವಾನಗಿಯನ್ನು ಸಿಎಂ ನಿತೀಶ್ ನೇತೃತ್ವದ ಮಹಾ ಮೈತ್ರಿಕೂಟ ಸರ್ಕಾರ ಹಿಂಪಡೆದಿದೆ.
ಕೇಂದ್ರ ಸರ್ಕಾರ ಸಿಬಿಐ ಅನ್ನು ರಾಜಕೀಯ ಕಾರಣಗಳಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ಉದ್ಯೋಗಕ್ಕಾಗಿ ಜಮೀನು ಪ್ರಕರಣ ಸಂಬಂಧ ಆರ್ಜೆಡಿ ನಾಯಕರ ಮನೆ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಸಿಬಿಐ, ಬಿಹಾರ ಸರ್ಕಾರದ ನಿರ್ಧಾರವು ಉದ್ಯೋಗಕ್ಕಾಗಿ ಜಮೀನು ಪ್ರಕರಣಕ್ಕೆ ಅನ್ವಯಿಸುವುದಿಲ್ಲ. ಏಕೆಂದರೆ, ಅದು ದೆಹಲಿಯಲ್ಲಿ ದಾಖಲಾದ ದೂರು ಎಂದಿದೆ.
ಈಗಾಗಲೇ ಪಶ್ಚಿಮ ಬಂಗಾಳ, ಛತ್ತೀಸ್ಗಡ, ರಾಜಸ್ಥಾನ, ಪಂಜಾಬ್ ಸೇರಿ 9 ರಾಜ್ಯಗಳಲ್ಲಿ ಸಿಬಿಐ ತನಿಖೆಗೆ ನೀಡಲಾಗಿದ್ದ ಪರವಾನಗಿ ವಾಪಸ್ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!