ತೆಲಂಗಾಣದಲ್ಲಿ ಸಿಬಿಐ ತನಿಖೆಗೆ ಅನುಮತಿ ಇಲ್ಲ
ಹೈಕೋರ್ಟ್ಗೆ ರಾಜ್ಯ ಸರಕಾರ ಅಫಿದವಿ ತ್ನಲ್ಲಿ ಉಲ್ಲೇಖ
Team Udayavani, Oct 31, 2022, 6:35 AM IST
ಹೈದರಾಬಾದ್: “ರಾಜ್ಯದಲ್ಲಿ ಇನ್ನು ಮುಂದೆ ಸಿಬಿಐಗೆ ತನಿಖೆ ನಡೆಸಲು ಇರುವ ಅನುಮತಿ ರದ್ದು ಮಾಡಲಾಗಿದೆ. ಆಗಸ್ಟ್ ನಲ್ಲಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ’- ಹೀಗೆಂದು ತೆಲಂಗಾಣ ಸರಕಾರ ಅಲ್ಲಿನ ಹೈಕೋರ್ಟ್ಗೆ ಅರಿಕೆ ಮಾಡಿ ಕೊಂಡಿದೆ.
ಟಿಆರ್ಎಸ್ ಶಾಸಕರಿಗೆ ಹಣದ ಆಮಿಷ ಒಡ್ಡಲಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಬಿಜೆಪಿ ಮುಖಂಡ ಗುಜ್ಜುಲ ಪ್ರೇಮೇಂದ್ರ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ತೆಲಂಗಾಣದ ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಅವರು ಈ ಮಾಹಿತಿ ನೀಡಿ¨ªಾರೆ. ಆ. 30ರಂದೇ ಈ ಬಗ್ಗೆ ಆದೇಶ ಹೊರಡಿಸಲಾಗಿತ್ತು ಎಂದು ನ್ಯಾಯಪೀಠಕ್ಕೆ ಅರಿಕೆ ಮಾಡಿದ್ದಾರೆ. ವಿಪಕ್ಷಗಳು ಆಡಳಿತದಲ್ಲಿ ಇರುವ ಕೆಲವು ರಾಜ್ಯಗಳಲ್ಲಿ ಸಿಬಿಐ ತನಿಖೆಗೆ ಅನುಮತಿ ಇಲ್ಲ.
ಇದೇ ವೇಳೆ, ಹೊಸದಿಲ್ಲಿ ಯಿಂದಲೇ ಪಕ್ಷದ ನಾಲ್ವರು ಶಾಸಕರ ಖರೀದಿಗೆ ಡೀಲ್ ನಡೆ ಸಲಾಗಿತ್ತು’ ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಆರೋಪಿಸಿದ್ದಾರೆ. ಆದರೆ 100 ಕೋಟಿ ರೂ. ಆಮಿಷ ತಿರಸ್ಕರಿಸಿ ದ್ದಾರೆ. ಪ್ರಧಾನಿಯವರೇ ಇಂಥ ಕ್ರೂರತೆ ಯನ್ನೇಕೆ ಪ್ರದರ್ಶಿಸುತ್ತಿದ್ದೀರಿ ಎಂದು ರಾವ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ