ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಜಾಮೀನು ವಾಪಸು ಪಡೆಯಿರಿ
Team Udayavani, Sep 17, 2022, 10:45 PM IST
ಪಾಟ್ನಾ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದು, ಅವರಿಗೆ ನೀಡಲಾಗಿರುವ ಜಾಮೀನನ್ನು ವಾಪಸು ಪಡೆಯಬೇಕು ಎಂದು ದೆಹಲಿ ಕೋರ್ಟ್ಗೆ ಸಿಬಿಐ ಕೇಳಿದೆ.
ಐಆರ್ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ತೇಜಸ್ವಿ ಮತ್ತು ಅವರ ತಾಯಿ ರಾಬ್ರಿ ದೇವಿ ಅವರಿಗೆ ನ್ಯಾಯಾಲಯ 2018ರಲ್ಲಿಯೇ ಜಾಮೀನು ನೀಡಿದೆ.
ಆದರೆ ತೇಜಸ್ವಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಸಿಬಿಐ ಅಧಿಕಾರಿಗಳಿಗೆ ಬೆದರಿಕೆ ಹಾಕುವಂತೆ ಮಾತನಾಡಿದ್ದಾರೆ.
ಹಾಗಾಗಿ ಅವರಿಗೆ ನೀಡಲಾಗಿರುವ ಜಾಮೀನನ್ನು ವಾಪಸು ಪಡೆಯಬೇಕೆಂದು ಸಿಬಿಐ ಕೋರಿದೆ.
ಈ ವಿಚಾರವಾಗಿ ನ್ಯಾಯಮೂರ್ತಿ ಗೀತಾಂಜಲಿ ಗೋಯೆಲ್ ಅವರನ್ನೊಳಗೊಂಡ ನ್ಯಾಯಪೀಠವು ತೇಜಸ್ವಿ ಅವರಿಗೆ ನೋಟಿಸ್ ಕೊಟ್ಟಿದ್ದು, ಪ್ರತಿಕ್ರಿಯೆ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ