ಮುಂದುವರಿದ ಜಿದ್ದಾಜಿದ್ದಿ: ಪಂಜಾಬ್ ನ 40 ಉಗ್ರಾಣಗಳ ಮೇಲೆ ಸಿಬಿಐ ದಾಳಿ; ಅಕ್ಕಿ, ಗೋಧಿ ವಶ

2019-20 ಹಾಗೂ 2020-21ನೇ ಸಾಲಿನಲ್ಲಿ ಸಂಗ್ರಹಿಸಿದ ಗೋಧಿ ಮತ್ತು ಅಕ್ಕಿಯ ಸ್ಯಾಂಪಲ್ಸ್ ಗಳ ವಶ

Team Udayavani, Jan 29, 2021, 10:25 AM IST

ಮುಂದುವರಿದ ಜಿದ್ದಾಜಿದ್ದಿ: ಪಂಜಾಬ್ ನ 40 ಉಗ್ರಾಣಗಳ ಮೇಲೆ ಸಿಬಿಐ ದಾಳಿ; ಅಕ್ಕಿ, ಗೋಧಿ ವಶ

ನವದೆಹಲಿ: ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ-ಉತ್ತರಪ್ರದೇಶ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಕೇಂದ್ರ ಸರ್ಕಾರ ಶುಕ್ರವಾರ(ಜ.29, 2021) ಪಂಜಾಬ್ ನ 40 ಉಗ್ರಾಣ(ದಾಸ್ತಾನು ಕೊಠಡಿ)ಗಳ ಮೇಲೆ ದಾಳಿ ನಡೆಸಿ ಅಕ್ಕಿ ಮತ್ತು ಗೋಧಿಯನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ರೈತ ಹೋರಾಟ ಬೆಂಬಲಿಸಿ ಜಂಟಿ ಅಧಿವೇಶನದ ರಾಷ್ಟ್ರಪತಿ ಭಾಷಣಕ್ಕೆ ಬಹಿಷ್ಕಾರ: ಎಚ್ ಡಿ ದೇವೇಗೌಡ

ಕಳೆದ ರಾತ್ರಿಯಿಂದಲೇ ಸಿಬಿಐ ಅರೆಸೇನಾಪಡೆ ನೆರವಿನೊಂದಿಗೆ ಶೋಧ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ದಾಸ್ತಾನಿರಿಸಿದ ಅಕ್ಕಿ ಮತ್ತು ಗೋಧಿಯನ್ನು ವಶಕ್ಕೆ ಪಡೆದಿರುವುದಾಗಿ ಮೂಲಗಳು ತಿಳಿಸಿವೆ.

ಸಿಬಿಐ ಪಂಜಾಬ್ ಧಾನ್ಯಗಳ ಖರೀದಿ ನಿಗಮ (PUNGRAIN),ಪಂಜಾಬ್ ಉಗ್ರಾಣ ಮತ್ತು ಕೆಲವು ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ(ಎಫ್ ಸಿಐ)ದ ಉಗ್ರಾಣಗಳ ಮೇಲೆ ದಾಳಿ ನಡೆಸಿದೆ. ಆದರೆ ಸಿಬಿಐ ದಾಳಿ ನಡೆಸಿದ ಪ್ರದೇಶಗಳ ನಿಖರ ಮಾಹಿತಿ ಇನ್ನಷ್ಟೇ ಖಚಿತವಾಗಬೇಕಾಗಿದೆ. ಮೂಲಗಳ ಪ್ರಕಾರ, 2019-20 ಹಾಗೂ 2020-21ನೇ ಸಾಲಿನಲ್ಲಿ ಸಂಗ್ರಹಿಸಿದ ಗೋಧಿ ಮತ್ತು ಅಕ್ಕಿಯ ಸ್ಯಾಂಪಲ್ಸ್ ಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.

ಗಣರಾಜ್ಯೋತ್ಸವದಂದು ಹಿಂಸಾಚಾರ ನಡೆದ ನಂತರ ಪಂಜಾಬ್, ಹರ್ಯಾಣ ಮತ್ತು ಉತ್ತರಪ್ರದೇಶ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಜಟಾಪಟಿ ಏರ್ಪಟ್ಟ ಬಳಿಕ ಈ ದಾಳಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಸಂಸತ್ ನಲ್ಲಿ ಮೂರು ನೂತನ ಕಾಯ್ದೆಗಳು ಅಂಗೀಕಾರಗೊಂಡ ನಂತರ ಸಾವಿರಾರು ರೈತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.