ಕರ್ನಾಟಕ ಸಹಿತ 19 ರಾಜ್ಯಗಳಲ್ಲಿ ಸಿಬಿಐ ದಾಳಿ
Team Udayavani, Jul 10, 2019, 5:00 AM IST
ಹೊಸದಿಲ್ಲಿ: ಭ್ರಷ್ಟಾಚಾರ, ಕಳ್ಳಸಾಗಣೆ ಹಾಗೂ ಕ್ರಿಮಿನಲ್ ದುರ್ನಡತೆಗೆ ಸಂಬಂಧಿಸಿದಂತೆ ದಾಖಲಾಗಿರುವ ಹೊಸ ಪ್ರಕರಣಗಳ ಆಧಾರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ), ಮಂಗಳವಾರ, ಕರ್ನಾಟಕ ಸಹಿತ ದೇಶದ 19 ರಾಜ್ಯಗಳ 110 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.
ದಿಲ್ಲಿ, ಮುಂಬಯಿ, ಚಂಡಿಗಢ, ಜಮ್ಮು, ಶ್ರೀನಗರ, ಪುಣೆ, ಜೈಪುರ, ಗೋವಾ, ರಾಯು³ರ, ಹೈದರಾಬಾದ್, ಮಧುರೈ, ಕೋಲ್ಕತಾ, ರೂರ್ಕೆಲಾ, ರಾಂಚಿ, ಬೊಕಾರೊ, ಲಕ್ನೋ, ಕಾನ್ಪುರ ನಗರ ಗಳಲ್ಲಿ ಹಾಗೂ ಕರ್ನಾಟಕ, ಉತ್ತರ ಪ್ರದೇಶ, ಉತ್ತರಾ ಖಂಡ, ಒಡಿಶಾ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಆಂಧ್ರಪ್ರದೇಶ, ಬಿಹಾರ ರಾಜ್ಯಗಳ ಕೆಲವು ಸ್ಥಳಗಳಲ್ಲಿ ದಾಳಿ ನಡೆದಿದೆ. ದಾಳಿಯ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ. ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಕಳೆದ ಮಂಗಳವಾರವೂ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಿಬಿಐ ಹೀಗೆ ಏಕಕಾಲದಲ್ಲಿ ದಾಳಿ ನಡೆಸಿತ್ತು.
11 ಸ್ಥಳಗಳಲ್ಲಿ ಶೋಧ: ಈ ನಡುವೆ, ಉತ್ತರಪ್ರದೇಶದಲ್ಲಿ ಮಾಯಾ ವತಿ ಅವರು ಆಡಳಿತಾವಾಧಿಯಲ್ಲಿ ನಡೆದಿದೆ ಎನ್ನ ಲಾದ ಸಕ್ಕರೆ ಮಿಲ್ಗಳ ಬಂಡವಾಳ ವಾಪಸ್ ಹಗರಣಕ್ಕೆ ಸಂಬಂಧಿಸಿ ಮಂಗಳವಾರವೇ ಲಕ್ನೋ ಮತ್ತು ಎನ್ಸಿಆರ್ ಪ್ರದೇಶದ 11 ಕಡೆ ಸಿಬಿಐ ಶೋಧ ಕಾರ್ಯ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ