ಎನ್ಡಿಟಿವಿ ಸ್ಥಾಪಕ ರಾಯ್ ಮನೆ ಮೇಲೆ ಸಿಬಿಐ ದಾಳಿ
Team Udayavani, Jun 6, 2017, 3:45 AM IST
ನವದೆಹಲಿ: ಖಾಸಗಿ ಬ್ಯಾಂಕೊಂದಕ್ಕೆ ನಷ್ಟ ಉಂಟು ಮಾಡಿರುವ ಆರೋಪದಲ್ಲಿ ಎನ್ಡಿಟಿವಿ ಸ್ಥಾಪಕ ಪ್ರಣಯ್ ರಾಯ್ ಅವರ ನಿವಾಸದ ಮೇಲೆ ಸೋಮವಾರ ಸಿಬಿಐ ದಾಳಿ ನಡೆಸಿದೆ. ಆದರೆ, ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಎನ್ಡಿ ಟಿವಿ, “ಹಳೇ ಸುಳ್ಳು ಆರೋಪ ಹೊರಿಸಿ ದಾಳಿ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಇಂಥ ಯತ್ನಗಳ ವಿರುದ್ಧದ ನಮ್ಮ ಸಮರ ಮುಂದುವರಿಯುತ್ತದೆ’ ಎಂದು ಹೇಳಿದೆ.
ಐಸಿಐಸಿಐ ಬ್ಯಾಂಕ್ಗೆ 48 ಕೋಟಿ ರೂ. ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಪ್ರಣಯ್ ರಾಯ್, ಪತ್ನಿ ರಾಧಿಕಾ ಹಾಗೂ ಆರ್ಆರ್ಪಿಆರ್ ಹೋ ಲ್ಡಿಂಗ್ಸ್ ವಿರುದ್ಧ ಸಿಬಿಐ ಕೇಸು ದಾಖಲಿಸಿದ್ದು, ಸೋಮವಾರ ದೆಹಲಿ ಹಾಗೂ ಡೆಹ್ರಾಡೂನ್ನ 4 ಪ್ರದೇಶಗಳಲ್ಲಿ ಸಿಬಿಐ ಪರಿಶೀಲನೆ ನಡೆಸಿದೆ. ದಾಳಿಯನ್ನು ಕಾಂಗ್ರೆಸ್, ಆಪ್, ತೃಣಮೂಲ ಕಾಂಗ್ರೆಸ್ ಖಂಡಿಸಿವೆ. ಇದು ದೇಶದಲ್ಲಿ ನಡೆಯುತ್ತಿರುವ ಅಧಿಕಾರದ ದುರ್ಬಳಕೆಗೆ ಸಾಕ್ಷಿ ಎಂದು ಬಣ್ಣಿಸಿವೆ. ಇದೇ ವೇಳೆ, ಸಚಿವ ವೆಂಕಯ್ಯ ನಾಯ್ಡು, “ದಾಳಿಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ