ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ
ತನಿಖೆಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡುವ ಮೂಲಕ ಶೀಘ್ರವೇ ಸತ್ಯ ಹೊರಬರಲಿದೆ
Team Udayavani, Aug 19, 2022, 10:05 AM IST
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸಿಬಿಐ ಶುಕ್ರವಾರ (ಆಗಸ್ಟ್ 19) ಬೆಳಗ್ಗೆ ದಾಳಿ ನಡೆಸಿದೆ.
ಇದನ್ನೂ ಓದಿ:ಕುಷ್ಟಗಿ: ರಾಯಚೂರು ಜಿಲ್ಲೆ ವಿಲೀನಕ್ಕೆ ಶಾಸಕ ಅಮರೇಗೌಡ ಪಾಟೀಲ ಆಕ್ರೋಶ
ತಮ್ಮ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿರುವುದಾಗಿ ಟ್ವೀಟ್ ಮಾಡಿರುವ ಡಿಸಿಎಂ ಸಿಸೋಡಿಯಾ, ತನಿಖೆಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡುವ ಮೂಲಕ ಶೀಘ್ರವೇ ಸತ್ಯ ಹೊರಬರಲಿದೆ ಎಂದು ತಿಳಿಸಿದ್ದಾರೆ.
“ನಾವು ಸಿಬಿಐ ಅನ್ನು ಸ್ವಾಗತಿಸುತ್ತೇವೆ. ಶೀಘ್ರವಾಗಿ ಸತ್ಯ ಹೊರಬರಲು ನಾವು ಎಲ್ಲಾ ರೀತಿಯಿಂದಲೂ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಇದುವರೆಗೆ ನನ್ನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಕೂಡಾ, ಯಾವುದೂ ಸಾಬೀತಾಗಿಲ್ಲ. ದೇಶದ ಉತ್ತಮ ಶಿಕ್ಷಣಕ್ಕಾಗಿ ನಾನು ಮಾಡುತ್ತಿರುವ ಕೆಲಸವನ್ನು ತಡೆಯಲು ಸಾಧ್ಯವಿಲ್ಲ ಎಂದು ಸಿಸೋಡಿಯಾ ಹೇಳಿದ್ದಾರೆ.
2021-22ರ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಗ್ಗೆ ದೆಹಲಿ ಉಪ ಮುಖ್ಯಮಂತ್ರಿ ಸಿಸೋಡಿಯಾ ನಿವಾಸ ಸೇರಿದಂತೆ ಹತ್ತಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೊಬೈಲ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ:ಏನಿದು ಸ್ಮಾರ್ಟ್ ಫೋನ್ ವಿಷನ್ ಸಿಂಡ್ರೋಮ್
ಊಟದ ತಟ್ಟೆ ವಿಚಾರ: ಮದುವೆ ಸಮಾರಂಭದಲ್ಲೇ ವ್ಯಕ್ತಿಯ ಕೊಲೆಗೈದ ಮ್ಯೂಸಿಕ್ ಬ್ಯಾಂಡ್ ಸಿಬ್ಬಂದಿ
ಒಂದು ವೇಳೆ ಕಾಂಗ್ರೆಸ್, ಸಿಪಿಐಎಂ ಅಧಿಕಾರದಲ್ಲಿದ್ದಿದ್ದರೆ…ತ್ರಿಪುರಾದಲ್ಲಿ ಸಿಎಂ ಯೋಗಿ …
ಕೇಂದ್ರದಿಂದ ಕರ್ನಾಟಕಕ್ಕೆ ʻಹೆದ್ದಾರಿʼ ಭಾಗ್ಯ
ಜಮ್ಮು-ಕಾಶ್ಮೀರದಲ್ಲಿ ಚಿತ್ರಮಂದಿರಗಳು ಹೌಸ್ ಫುಲ್ ಆಗ್ತಿದೆ…ಕಾಂಗ್ರೆಸ್ ಗೆ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
ಹೊರಬರಲಿದೆ ಒನ್ ಪ್ಲಸ್ ಕಂಪನಿಯ ಮೊದಲ ಟ್ಯಾಬ್.. ಏನಿದರ ವಿಶೇಷತೆ..?
Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…
ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ
ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್ಗಳ ತೆರವಿಗೆ ಮುಂದಾದ ಅಧಿಕಾರಿಗಳು
ಆರಕ್ಕೇರದೆ ಮೂರಕ್ಕಿಳಿಯದ ರಾಹುಲ್; ಟ್ಯಾಲೆಂಟೆಡ್ ಹುಡುಗನಿಗೆ ಕಡಿಮೆಯಾಗಿದ್ದೇನು?