
ಮತ್ತೊಂದು 7000 ಕೋಟಿ ಬ್ಯಾಂಕ್ ವಂಚನೆ ಕೇಸ್; ಕರ್ನಾಟಕ ಸೇರಿದಂತೆ 169 ಸ್ಥಳಗಳಲ್ಲಿ CBI ಶೋಧ
Team Udayavani, Nov 5, 2019, 2:54 PM IST

ನವದೆಹಲಿ:ಏಳು ಸಾವಿರ ಕೋಟಿ ರೂಪಾಯಿಗಳ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ದೇಶಾದ್ಯಂತ ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್ ಸೇರಿದಂತೆ 169 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ಸಿಬಿಐ ಹಿರಿಯ ಅಧಿಕಾರಿಗಳ ಮಾಹಿತಿ ಪ್ರಕಾರ, ಬ್ಯಾಂಕ್ ವಂಚನೆ ಪ್ರಕರಣ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ, ಚಂಡೀಗಢ್, ದೆಹಲಿ, ಗುಜರಾತ್, ಹರ್ಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ತೆಲಂಗಾಣ, ಉತ್ತರಪ್ರದೇಶ, ಉತ್ತರಾಖಂಡ್, ದಾದ್ರಾ ಮತ್ತು ನಗರ್ ಹವೇಲಿ ಸೇರಿದಂತೆ 169 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ತಿಳಿಸಿದೆ.
7000 ಕೋಟಿ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಕೇಸುಗಳು ದಾಖಲಾಗಿರುವುದಾಗಿ ಸಿಬಿಐ ಹೇಳಿದೆ. ಆದರೆ ಸಿಬಿಐ ಅಧಿಕಾರಿಗಳು ಬ್ಯಾಂಕ್ ಹೆಸರಾಗಲಿ ಅಥವಾ ಆರೋಪಿಗಳ ಹೆಸರನ್ನು ಬಹಿರಂಗಪಡಿಸಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
