ಸಿಬಿಐ ಉನ್ನತಾಧಿಕಾರಿಗಳು ಬೆಕ್ಕುಗಳಂತೆ ಕಾದಾಡುತ್ತಿದ್ದರು: ಎಜಿ
Team Udayavani, Dec 5, 2018, 7:19 PM IST
ಹೊಸದಿಲ್ಲಿ : ‘ಸಿಬಿಐ ನ ಇಬ್ಬರು ಉನ್ನತ ಅಧಿಕಾರಿಗಳಾದ ಆಲೋಕ್ ವರ್ಮಾ ಮತ್ತು ರಾಕೇಶ್ ಅಸ್ಥಾನಾ ಅವರು ಬೆಕ್ಕುಗಳಂತೆ ಪರಸ್ಪರ ಕಾದಾಡುತ್ತಿದ್ದರು. ಆ ಸಂದರ್ಭದಲ್ಲಿ ಮಧ್ಯ ಪ್ರವೇಶಿಸುವುದು ಕೇಂದ್ರ ಸರಕಾರಕ್ಕೆ ಅತ್ಯಂತ ಅಗತ್ಯವಾಗಿತ್ತು’ ಎಂದು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರು ಇಂದು ಸುಪ್ರೀಂ ಕೋರ್ಟಿಗೆ ತಿಳಿಸಿದರು.
“ಈ ಇಬ್ಬರು ಉನ್ನತ ಸಿಬಿಐ ಅಧಿಕಾರಿಗಳ ಕಾದಾಟವನ್ನು ಸರಕಾರ ಅತ್ಯಂತ ಆಶ್ಚರ್ಯದಿಂದ ಗಮನಿಸಿತು. ಇವರೇನು ಮಾಡುತ್ತಿದ್ದಾರೆ ಎಂಬುದು ಊಹೆಗೆ ಮೀರಿದ್ದಾಗಿತ್ತು. ಅವರು ಬೆಕ್ಕುಗಳಂತೆ ಕಾದಾಡುತ್ತಿದ್ದರು. ಅವರ ಈ ಜಗಳ ಬಹಳ ಗಂಭೀರ ಬಗೆಯದ್ದಾಗಿತ್ತು ಮತ್ತು ಸಾರ್ವಜನಿಕ ಚರ್ಚೆಯ ವಿಷಯವಾಗಿತ್ತು’ ಎಂದು ವೇಣುಗೋಪಾಲ್ ಪೀಠಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ