ಸಿಬಿಎಸ್‌ಇ 10, 12ನೇ ತರಗತಿ: ಸದ್ಯಕ್ಕೆ ಯಾರೂ ಫೇಲ್‌ ಆಗಲ್ಲ

33 ಲಕ್ಷ ವಿದ್ಯಾರ್ಥಿ ಗಳಿಗೆ ರಿಲೀಫ್

Team Udayavani, Dec 24, 2021, 6:15 AM IST

ಸಿಬಿಎಸ್‌ಇ 10, 12ನೇ ತರಗತಿ: ಸದ್ಯಕ್ಕೆ ಯಾರೂ ಫೇಲ್‌ ಆಗಲ್ಲ

ಹೊಸದಿಲ್ಲಿ: ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಪರೀಕ್ಷೆಗಳಿಗೆ ನೋಂದಣಿ ಮಾಡಿಕೊಂಡ ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ ಅತೀ ­ದೊಡ್ಡ ರಿಲೀಫ್ ಸಿಕ್ಕಿದೆ.

ಈ ಬಾರಿ ಯಾವುದೇ ವಿದ್ಯಾರ್ಥಿಯನ್ನು ಅನು­ತ್ತೀರ್ಣ­ಗೊಳಿಸದೇ ಇರಲು ಸಿಬಿಎಸ್‌ಇ ನಿರ್ಧರಿಸಿದೆ. ಮೊದಲನೇ ಅವಧಿಯ ಪರೀಕ್ಷೆ ಕಷ್ಟವಿತ್ತು ಎಂದು ನೊಂದುಕೊಂಡಿದ್ದ ವಿದ್ಯಾರ್ಥಿಗಳಿಗೆ ಇದರಿಂದ ಸಿಹಿಸುದ್ದಿ ಸಿಕ್ಕಂತಾಗಿದೆ.

ಎರಡು ಪರೀಕ್ಷಾ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಹೊಸದು. ಟರ್ಮ್ 1 ಪರೀಕ್ಷೆಯು ಬಹು ಆಯ್ಕೆ ಪ್ರಶ್ನೆ­ಗಳ ಮಾದರಿ­ಯಲ್ಲಿ ನಡೆದಿದ್ದ ಕಾರಣ ವಿದ್ಯಾರ್ಥಿಗಳಿಗೆ ಇದು ಸಾಮಾನ್ಯಕ್ಕಿಂತ ಕಷ್ಟ ಎನಿಸಿತ್ತು.

ಈಗ ಮಂಡಳಿಯು, ಸದ್ಯಕ್ಕೆ ಯಾವುದೇ ವಿದ್ಯಾರ್ಥಿಯನ್ನು ಪಾಸ್‌-ಫೇಲ್‌ ಮಾಡದೇ ಇರಲು ನಿರ್ಧರಿಸಿದೆ. ಮೊದಲ ಅವಧಿಯ ಪರೀಕ್ಷೆ ಫ‌ಲಿತಾಂಶದಲ್ಲಿ ಕೇವಲ ಅಂಕಗಳಷ್ಟೇ ಇರುತ್ತವೆ.

ಇದನ್ನೂ ಓದಿ:ಸಿದ್ದರಾಮಯ್ಯಗೆ ವಯಸ್ಸಾಗಿಲ್ಲ ಎಂದ ಈಶ್ವರಪ್ಪ

ಎರಡನೇ ಅವಧಿಯ ಪರೀಕ್ಷೆ ಪೂರ್ಣಗೊಂಡ ಬಳಿಕ, ಟರ್ಮ್ 1, ಟರ್ಮ್ 2 ಮತ್ತು ಆಂತರಿಕ ಮೌಲ್ಯಮಾಪನದ ಅಂಕಗಳ­ನ್ನೆಲ್ಲ ಒಟ್ಟಾಗಿ ಪರಿಗಣಿಸಿ ಅಂತಿಮ ಮೆರಿಟ್‌ ಪಟ್ಟಿ ತಯಾರಿಸಲಾಗುತ್ತದೆ ಎಂದು ಸಿಬಿಎಸ್‌ಇ ತಿಳಿಸಿದೆ.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.