ಪ್ರಜಾಪ್ರಭುತ್ವ ಮತ್ತು ವಿವಿಧತೆ ಅಧ್ಯಾಯವನ್ನೇ ಕೈಬಿಟ್ಟ ಸಿಬಿಎಸ್ಇ!
Team Udayavani, Apr 24, 2022, 7:40 AM IST
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು(ಸಿಬಿಎಸ್ಇ) 10, 11 ಮತ್ತು 12ನೇ ತರಗತಿಯ ಪಠ್ಯದಿಂದ ಹಲವು ಪ್ರಮುಖ ಅಂಶಗಳನ್ನು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.
ಕೋರ್ಸ್ ಕಂಟೆಂಟ್ ಪಠ್ಯದಿಂದ “ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆ’ ಎಂಬ ಅಧ್ಯಾಯವನ್ನೇ ಕೈಬಿಡಲಾಗಿದೆ. 11 ಮತ್ತು 12ನೇ ತರಗತಿಯ ಇತಿಹಾಸ ಮತ್ತು ರಾಜ್ಯಶಾಸ್ತ್ರ ಪಠ್ಯದಲ್ಲಿದ್ದ ಅಲಿಪ್ತ ಚಳವಳಿ, ಶೀತಲ ಸಮರದ ಯುಗ, ಆಫ್ರಿಕಾ-ಏಷ್ಯಾ ಪ್ರಾಂತ್ಯಗಳಲ್ಲಿ ಇಸ್ಲಾಂ ಸಾಮ್ರಾಜ್ಯಗಳ ಉಗಮ ಹಾಗೂ ವಿಸ್ತರಣೆ, ಮೊಘಲರ ಕೋರ್ಟ್ಗಳ ವೃತ್ತಾಂತಗಳು, ಕೈಗಾರಿಕಾ ಕ್ರಾಂತಿಯ ಪಾಠಗಳಿಗೆ ಕೊಕ್ ಕೊಡಲಾಗಿದೆ.
ಅದೇ ರೀತಿ, 10ನೇ ತರಗತಿಯ ಪಠ್ಯಕ್ರಮದಿಂದ “ಆಹಾರ ಭದ್ರತೆ’ಯಲ್ಲಿ ಬರುವ “ಕೃಷಿಯ ಮೇಲೆ ಜಾಗತೀಕರಣದ ಪ್ರಭಾವ’ ಎಂಬ ಅಧ್ಯಾಯವನ್ನೂ ಕೈಬಿಡಲಾಗಿದೆ.
ಇದನ್ನೂ ಓದಿ:ಸೆ.23,24 ಮತ್ತು 25 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಫೈಜ್ ಅಹ್ಮದ್ ಫೈಜ್ ಅವರ ಎರಡು ಉರ್ದು ಕವಿತೆಗಳ ಭಾಷಾಂತರವನ್ನೂ ತೆಗೆದುಹಾಕಲಾಗಿದೆ.
ಕೈಬಿಡಲಾದ ಪಠ್ಯಗಳ ಆಯ್ಕೆಯ ಹಿಂದಿನ ಮಾನದಂಡವೇನು ಎಂಬ ಪ್ರಶ್ನೆಗೆ ಉತ್ತರಿಸಿರುವ ಅಧಿಕಾರಿಗಳು, “ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವ ಉದ್ದೇಶದಿಂದ ಹಾಗೂ ಎನ್ಸಿಇಆರ್ಟಿ ಶಿಫಾರಸು ಮೇರೆಗೆ ಈ ಬದಲಾವಣೆಗಳನ್ನು ಮಾಡಲಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ