CBSE ಪೇಪರ್‌ ಲೀಕ್‌: ಅನಾಮಿಕ ಫ್ಯಾಕ್ಸ್‌, ಒಬ್ಬ ಶಿಕ್ಷಕ, 2 ಶಾಲೆ


Team Udayavani, Mar 29, 2018, 11:30 AM IST

CBSE-examination-700.jpg

ಹೊಸದಿಲ್ಲಿ : ಸಿಬಿಎಸ್‌ಇ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ  ಪ್ರಶ್ನೆ ಪತ್ರಿಕೆಗಳು ಸೋರಿ ಹೋಗಿರುವ ಘಟನೆಯ ಹಿಂದೆ ಒಬ್ಬ ವ್ಯಕ್ತಿಯನ್ನು ಹೆಸರಿಸಿ ದಿಲ್ಲಿ ಪೊಲೀಸರಿಗೆ ದೂರು ನೀಡಿದೆ. 

ದಿಲ್ಲಿಯ ರಾಜೀಂದರ್‌ ನಗರದಲ್ಲಿ ಕೋಚಿಂಗ್‌ ಇನ್‌ಸ್ಟಿಟ್ಯೂಟ್‌ ನಡೆಸುತ್ತಿರುವ ಓರ್ವ ವ್ಯಕ್ತಿಯನ್ನು ಹೆಸರಿಸಿ ತನಗೆ ಕಳೆದ ಮಾರ್ಚ್‌ 23ರಂದು ಬಂದಿದ್ದ ಫ್ಯಾಕ್ಸ್‌ ಒಂದನ್ನು ಸಿಬಿಎಸ್‌ಇ ಪೊಲೀಸರೊಂದಿಗೆ ಹಂಚಿಕೊಂಡಿದೆ. 

ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಸಿಬಿಎಸ್‌ಇ, ಅಪರಿಚಿತ ಮೂಲಗಳಂದ ತನಗೆ ದೂರೊಂದು ಬಂದಿದ್ದು ಅದರಲ್ಲಿ ಪೇಪರ್‌ ಲೀಕ್‌ಗೆ ಸಂಬಂಧಿಸಿದಂತೆ ಎರಡು ಶಾಲೆಗಳನ್ನು ಹೆಸರಿಸಲಾಗಿದೆ ಎಂದು ಹೇಳಿದೆ. 

12ನೇ ತರಗತಿಯ ಅರ್ಥ ಶಾಸ್ತ್ರ ಪರೀಕ್ಷೆ ನಡೆಯುತ್ತಿದ್ದ ದಿನದಂದು ವಿಳಾಸ ಬರೆಯಲ್ಪಡದ ಲಕೋಟೆಯಿಂದ ತನಗೆ ಬಂದಿದೆ. ಆ ಲಕೋಟೆಯಲ್ಲಿ ಅರ್ಥಶಾಸ್ತ್ರ ಪೇಪರ್‌ ಉತ್ತರವಿರುವ ಕೈಬರಹದ ನಾಲ್ಕು ಶೀಟ್‌ ಪೇಪರ್‌ಗಳಿದ್ದವು ಎಂದು ಸಿಬಿಎಸ್‌ಇ ತಿಳಿಸಿದೆ. 

ಸಿಬಿಎಸ್‌ಇ ಪೊಲೀಸರಿಗೆ ಕೊಟ್ಟಿರುವ ದೂರಿನಲ್ಲಿ ವಾಟ್ಸಾಪ್‌ ನಂಬರ್‌ ಒಂದನ್ನು ಉಲ್ಲೇಖೀಸಿದ್ದು ಈ ನಂಬರ್‌ ಬಳಸಿಕೊಂಡು ಲೀಕ್‌ ಆದ ಪೇಪರನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡಲಾಗಿದೆ ಎಂದು ಹೇಳಿದೆ. 

ಸಿಬಿಎಸ್‌ಇ ಪೇಪರ್‌ ಲೀಕ್‌ ಬಗ್ಗೆ ದಿಲ್ಲಿ ಪೊಲೀಸರು ಉನ್ನತ ಮಟ್ಟ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರೂಪಿಸಿದೆ. ಈ ತಂಡದಲ್ಲಿ 2 ಡಿಸಿಪಿಗಳ, 4 ಎಸಿಪಿಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳು ಇದ್ದಾರೆ.  ದಿಲ್ಲಿ ಪೊಲೀಸರು ಪೇಪರ್‌ ಲೀಕ್‌ ಬಗ್ಗೆ ಎರಡು ಪ್ರತ್ಯೇಕ ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Video: ಕಾಣೆಯಾದ ನಾಯಿಯ ಪೋಸ್ಟರ್ ತೆಗೆದಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಮಹಿಳೆ

Video: ಕಾಣೆಯಾದ ನಾಯಿಯ ಪೋಸ್ಟರ್ ತೆಗೆದಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಮಹಿಳೆ

tdy-2

Crime News: ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಷ ಸೇವಿಸಿ ಪ್ರಾಣ ಕಳೆದುಕೊಂಡ ದಂಪತಿ

VANDE BHARATH ORANGE

Vande Bharat: ಇಂದು 9 ವಂದೇ ಭಾರತ್‌ ಶುರು; ದಿಲ್ಲಿಯಿಂದ ವರ್ಚುವಲ್‌ ಮೂಲಕ ಪ್ರಧಾನಿ ಚಾಲನೆ

kovind

Election: ಏಕ ಚುನಾವಣೆ: ಸಲಹೆ ಆಹ್ವಾನಿಸಿದ ಕೋವಿಂದ್‌ ಸಮಿತಿ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

Viral Video; ಗಣೇಶೋತ್ಸವದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಹಿಂದೂ ಯುವಕ

tdy-11

Chiranjeevi Singh: ಪಿ.ಬಿ.ಶ್ರೀನಿವಾಸ್‌ ಅವರ ಹಾಡು ಕೇಳುತ್ತಾ ಕನ್ನಡ ಕಲಿತೆ!

10–fusion-anger

UV Fusion: ಅತಿಯಾದ ಕೋಪ ಹಾನಿಕರ

Relationship: ರೀ… ನನ್ನನ್ನು ಕ್ಷಮಿಸಿ…:

Relationship: ರೀ… ನನ್ನನ್ನು ಕ್ಷಮಿಸಿ…:

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.