ಸಿಬಿಎಸ್ಇ ಶಾಲೆಗಳಿನ್ನು ‘ಕೋಪ ಮುಕ್ತ ವಲಯ’
Team Udayavani, Dec 28, 2019, 1:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಇನ್ನು ಮುಂದೆ ದೇಶಾದ್ಯಂತ ಇರುವ ಎಲ್ಲ ಸಿಬಿಎಸ್ಇ ಶಾಲೆಗಳೂ ‘ಕೋಪ ಮುಕ್ತ ವಲಯ’ ಗಳಾಗಲಿವೆ. ಅಂದರೆ, ಶಾಲೆಗಳಲ್ಲಿರುವ ಎಲ್ಲ ಶಿಕ್ಷಕರು, ಹೆತ್ತವರು ಮತ್ತು ಆಡಳಿತಾತ್ಮಕ ಸಿಬಂದಿಯು ಕೋಪಕ್ಕೆ ನಿಯಂತ್ರಣ ಹೇರುವ ಮೂಲಕ ವಿದ್ಯಾರ್ಥಿಗಳಿಗೆ ಮಾದರಿ ಯಾಗಲಿದ್ದಾರೆ ಮತ್ತು ‘ಸಿಟ್ಟಿನಿಂದ ಮುಕ್ತಗೊಳ್ಳುವುದರ ಮೌಲ್ಯ’ವನ್ನು ಕಲಿಸಿಕೊಡಲಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿಯು ಎಲ್ಲ ಶಾಲೆಗಳಿಗೆ ಸುತ್ತೋಲೆಯನ್ನು ಕಳುಹಿಸಿದೆ. ಜತೆಗೆ, ಇಡೀ ದಿನ ಮೊಬೈಲ್ ಫೋನ್ಗಳಲ್ಲೇ ಕಾಲ ಕಳೆಯು ವುದನ್ನು ಬಿಟ್ಟುಬಿಡುವಂತೆ ಹಾಗೂ ಎಲ್ಲರೂ ಉಸಿರಾಟದ ವ್ಯಾಯಾಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ