ಹೆಣ್ಣು ಮಕ್ಕಳ ಶಿಕ್ಷಣ, ಅಭಿವೃದ್ಧಿಗೆ ಕೇಂದ್ರದ ಒತ್ತು


Team Udayavani, May 30, 2018, 10:00 AM IST

modi.jpg

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ 4 ವರ್ಷಗಳಲ್ಲಿ ಶಿಕ್ಷಣ ಮತ್ತು ಮಹಿಳಾ ಅಭಿವೃದ್ಧಿ, ಯುವಕರಿಗೆ ಸ್ವ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅವುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ 
– ಶಾಲೆಗಳಿಗೆ ನೀಡಲಾಗುವ ಪರಿಕರಗಳಲ್ಲಿ ಆಮೂಲಾಗ್ರ ಬದಲಾವಣೆ
– ಇದೇ ಮೊದಲ ಬಾರಿಗೆ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಫ‌ಲಿ ತಾಂಶದ ಮೇಲೆ ಮತ್ತು ಅದಕ್ಕೆ ಸಂಬಂಧಿಸಿದವರಿಗೆ ಉತ್ತರದಾ ಯಿತ್ವ ಇರುವಂತೆ ಗಮನ.
– 20 ಲಕ್ಷ ರೂ. ವೆಚ್ಚದಲ್ಲಿ 2,400 ಅಟಲ್‌ ಟಿಂಕರಿಂಗ್‌ ಲ್ಯಾಬ್‌ ನಿರ್ಮಾಣಕ್ಕೆ ಕ್ರಮ
– ದಿವ್ಯಾಂಗ ವಿದ್ಯಾರ್ಥಿಗಳು ಇರುವ ಶಾಲೆಗಳಲ್ಲಿ 50 ಸಾವಿರ ವಿಶೇಷ ಶೌಚಾಲಯಗಳ ನಿರ್ಮಾಣ.
– ಯುಜಿಸಿ ವತಿಯಿಂದ 60 ಪ್ರಮುಖ ವಿವಿಗಳಿಗೆ ಸ್ವಾಯತ್ತ ಸ್ಥಾನಮಾನ
– ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿ ವಿವಿಧ ಪ್ರವೇಶ ಪರೀಕ್ಷೆಗಳನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಸ್ಥಾಪನೆ.
– ವಿವಿಧ ರೀತಿಯ ವಿದ್ಯಾರ್ಥಿ ವೇತನ ಮೂಲಕ ಶಿಕ್ಷಣ ಪೂರ್ತಿ ಮಾಡಲು ನೆರವು
– ಶಿಕ್ಷಕರ ತರಬೇತಿ ವಿಚಾರಕ್ಕೆ ಸಂಬಂಧಿಸಿ ಹೆಚ್ಚಿನ ಕ್ರಮ

ಮಹಿಳಾಭಿವೃದ್ಧಿ
– ಹೆರಿಗೆ ರಜೆ ಕಾಯ್ದೆ (ತಿದ್ದುಪಡಿ) 2017ರ ಅನ್ವಯ ಆರು ತಿಂಗಳ ಕಾಲ ವೇತನ ಸಹಿತ ರಜೆ 
– ಅಪೌಷ್ಟಿಕತೆ ವಿರುದ್ಧ ಹೋರಾಡಲು ಬಹು ಇಲಾಖೆಗಳ ಸಹಭಾಗಿತ್ವದಲ್ಲಿ ಪೋಷಣೆ ಅಭಿಯಾನ 

ಸ್ವ-ಉದ್ಯೋಗ
– ಸ್ಟಾರ್ಟ್‌ಅಪ್‌ಗೆ 3 ವರ್ಷ ತೆರಿಗೆ ವಿನಾಯಿತಿ
– 2015ರ ಎಪ್ರಿಲ್‌ ಬಳಿಕ ಮುದ್ರಾ ಯೋಜನೆ ಅಡಿ 12 ಕೋಟಿ ರೂ.ಗೂ ಅಧಿಕ ಸಾಲ ಮಂಜೂರು
– ಬಜೆಟ್‌ನಲ್ಲಿ 3 ಲಕ್ಷ ಕೋಟಿ ರೂ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.20 ವೃದ್ಧಿ

ಬೇಟಿ ಬಚಾವೋ
– 104 ಜಿಲ್ಲೆÉಗಳಲ್ಲಿ  ಮಕ್ಕಳ ಅನುಪಾತದಲ್ಲಿ ಸಮಾನತೆ
– ಶಾಲೆಗಳಲ್ಲಿ ಹೆಣ್ಣು ಮಕ್ಕಳ ಸೇರ್ಪಡೆ ಪ್ರಮಾಣ ಹೆಚ್ಚಳ
– ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹಲವು ರೀತಿಯ ವಿದ್ಯಾರ್ಥಿ ವೇತನ 
– 119 ಜಿಲ್ಲೆಗಳಲ್ಲಿ ಮೊದಲ ತ್ತೈಮಾಸಿಕದಲ್ಲಿ ಭಾರೀ ಬದಲಾವಣೆ
– 146 ಜಿಲ್ಲೆಗಳಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿಯೂ ಸುಧಾರಣೆ

ಕೌಶಲಾಭಿವೃದ್ಧಿಗೆ ಒತ್ತು
– ಕೌಶಲಾಭಿವೃದ್ಧಿ ಯೋಜನೆ ಅಡಿ ದೇಶಾದ್ಯಂತ 13 ಸಾವಿರ ತರಬೇತಿ ಕೇಂದ್ರ ಸ್ಥಾಪಿಸಿ 375 ಕ್ಷೇತ್ರಗಳಲ್ಲಿ ತರಬೇತಿ
– 1 ಕೋಟಿಗೂ ಅಧಿಕ ಮಂದಿ ಯುವಕರಿಗೆ ತರಬೇತಿ

ಮೂಲ: ಕೇಂದ್ರ ಸರಕಾರ ಪ್ರಕಟಿಸಿರುವ “48 ಮಂತ್ಸ್ ಆಫ್ ಟ್ರಾನ್ಸ್‌ಫಾರ್ಮಿಂಗ್‌ ಇಂಡಿಯಾ’ ಕೈಪಿಡಿ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.