RBI ನ 3.6 ಲಕ್ಷ ಕೋಟಿ ಮೀಸಲು ನಿಧಿ ಕೇಳಿಲ್ಲ: ಕೇಂದ್ರದ ಸ್ಪಷ್ಟನೆ
Team Udayavani, Nov 9, 2018, 3:12 PM IST
ಹೊಸದಿಲ್ಲಿ : ಸರಕಾರಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ನ 3.6 ಲಕ್ಷ ಕೋಟಿ ರೂ.ಗಳ ಮೀಸಲು ನಿಧಿಯನ್ನು ಕಬಳಿಸುವ ಹುನ್ನಾರವಿದೆ ಎಂಬ ಮಾಧ್ಯಮ ವರದಿಗಳನ್ನು ಸಂಪೂರ್ಣ ಸುಳ್ಳೆಂದು ಸರಕಾರ ಹೇಳಿದ್ದು ಇದು ಸರಕಾರದ ವಿರುದ್ಧ ನಡೆದಿರುವ ವ್ಯವಸ್ಥಿತ ಅಪಪ್ರಚಾರವಾಗಿದೆ ಎಂದು ಹೇಳಿದೆ.
ಸರಕಾರದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಮಾಡಿರುವ ಸರಣಿ ಟ್ವೀಟ್ನಲ್ಲಿ “ಸರಕಾರದ ಹಣಕಾಸು ಗಣಿತ ಸರಿಯಾಗಿಯೇ ಹಳಿಯ ಮೇಲಿದೆ; 3.6 ಲಕ್ಷ ಕೋಟಿ ರೂ.ಗಳ ಮೀಸಲು ನಿಧಿಯನ್ನು ತನಗೆ ವರ್ಗಾಯಿಸುವಂತೆ ಆರ್ಬಿಐ ಅನ್ನು ಕೋರುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ” ಎಂದು ಹೇಳಿದ್ದಾರೆ.
ಈಗವ ಚರ್ಚೆಯಲ್ಲಿರುವ ಏಕೈಕ ಪ್ರಸ್ತಾವವೆಂದರೆ ಆರ್ಬಿಐ ಗೆ ಸೂಕ್ತ ಆರ್ಥಿಕ ಬಂಡವಾಳ ಚೌಕಟ್ಟನ್ನು ನಿಗದಿಸುವುದೇ ಆಗಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ