ಕೆಮ್ಮು, ಶೀತ ಇದ್ರೆ ಕಚೇರಿಗೆ ಬರಬೇಡಿ

ಕೇಂದ್ರ ಸರಕಾರಿ ಅಧಿಕಾರಿ, ಸಿಬಂದಿಗೆ ಕೇಂದ್ರ ಸರಕಾರದ ಹೊಸ ಮಾರ್ಗಸೂಚಿ

Team Udayavani, Jun 10, 2020, 6:22 AM IST

ಕೆಮ್ಮು, ಶೀತ ಇದ್ರೆ ಕಚೇರಿಗೆ ಬರಬೇಡಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ವಿವಿಧ ಇಲಾಖೆಗಳಲ್ಲಿನ ಸಿಬಂದಿಗೆ ಕೋವಿಡ್ ವೈರಸ್‌ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರಕಾರ, ಕೇಂದ್ರ ಸರಕಾರಿ ಅಧಿಕಾರಿಗಳು ಮತ್ತು ಸಿಬಂದಿ ಕಡ್ಡಾಯವಾಗಿ ಪಾಲಿಸಬೇಕಿರುವ 13 ಅಂಶಗಳ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಹೊಸ ಮಾರ್ಗಸೂಚಿ ಪ್ರಕಾರ ಸೋಂಕಿನ ಲಕ್ಷಣ ಹೊಂದಿರುವ ಸಿಬಂದಿ ಕಚೇರಿಗೆ ಬರುವಂತಿಲ್ಲ. ಸಣ್ಣ ಪ್ರಮಾಣದ ಜ್ವರ, ಕೆಮ್ಮು ಹೊಂದಿರುವ ಸಿಬಂದಿ ಮನೆಯಲ್ಲೇ ಉಳಿಯಬೇಕು.

ದಿನವೊಂದಕ್ಕೆ 20 ಸಿಬಂದಿ ಮಾತ್ರ ಕಚೇರಿಗೆ ಬರಬೇಕು. ಕಂಟೈನ್ಮೆಂಟ್‌ ಕೇಂದ್ರಗಳಲ್ಲಿ ವಾಸಿಸುವ ಸಿಬಂದಿ ಮನೆಯಿಂದಲೇ ಕೆಲಸ ಮಾಡಬೇಕು. ಈ ಮಾರ್ಗಸೂಚಿಗಳನ್ನು ಪಾಲಿಸದ ಅಧಿಕಾರಿ, ಸಿಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ.

ಸೂಚನೆಗಳಲ್ಲೇನಿದೆ?
1. ಸೋಂಕಿನ ಲಕ್ಷಣಗಳಿಲ್ಲದ ಸಿಬಂದಿ ಮಾತ್ರ ಕಚೇರಿಗೆ ಬರಬೇಕು.

2. ಕಂಟೈನ್ಮೆಂಟ್‌ ವಲಯಗಳಲ್ಲಿ ವಾಸವಿರುವ ಅಧಿಕಾರಿ, ಸಿಬಂದಿ ಮನೆಯಿಂದಲೇ ಕೆಲಸ ಮಾಡಬೇಕು.

3. ದಿನವೊಂದಕ್ಕೆ 20 ಸಿಬಂದಿ ಮಾತ್ರ ಕಚೇರಿಗೆ ಬರುವಂತೆ ಮತ್ತು ಉಳಿದವರು ಮನೆಯಿಂದಲೇ ಕೆಲಸ ಮಾಡುವುದಕ್ಕೆ ಅನುಗುಣವಾಗಿ ಪಾಳಿ ಪಟ್ಟಿ ಸಿದ್ಧಪಡಿಸಬೇಕು.

4. ಇಬ್ಬರು ಕಾರ್ಯದರ್ಶಿಗಳು ಒಂದೇ ಕ್ಯಾಬಿನ್‌ ಬಳಸುತ್ತಿದ್ದರೆ ದಿನ ಬಿಟ್ಟು ದಿನ ಒಬ್ಬರಂತೆ ಕಚೇರಿಗೆ ಬರಬೇಕು.

5.ಒಂದು ವಿಭಾಗದಲ್ಲಿ ಏಕಕಾಲಕ್ಕೆ ಇಬ್ಬರಿಗಿಂತ ಹೆಚ್ಚು ಅಧಿಕಾರಿಗಳು ಇರುವಂತಿಲ್ಲ.

6. ಕಚೇರಿ ಒಳಗಿರುವಾಗ ಫೇಸ್‌ ಶೀಲ್ಡ್‌, ಮಾಸ್ಕ್ ಧರಿಸುವುದು ಕಡ್ಡಾಯ.

7. ಬಳಸಿದ ಮಾಸ್ಕ್, ಕೈಗವಸುಗಳನ್ನು ಹಳದಿ ಬಣ್ಣದ ಬಯೋ ಮೆಡಿಕಲ್‌ ಕಸದ ಬುಟ್ಟಿಗೇ ಹಾಕಬೇಕು.

8. ಅಧಿಕಾರಿಗಳು ತಾವಿರುವ ಸ್ಥಳದಿಂದಲೇ ವೆಬ್‌-ರೂಮ್‌ನಲ್ಲಿ ಭಾಗವಹಿಸಲು ಅಗತ್ಯ ಸೌಲಭ್ಯ ಕಲ್ಪಿಸಬೇಕು.

9. ಮುಖಾಮುಖಿ ಸಭೆ, ಚರ್ಚೆ, ಸಂವಾದ ನಡೆಸಬಾರದು. ಸಂವಹನಕ್ಕೆ ಇಂಟರ್‌ಕಾಂ, ಫೋನ್‌ ಬಳಸಬೇಕು.

10. ಕಚೇರಿಯಲ್ಲಿ ಸ್ಯಾನಿಟೆ„ಸರ್‌ ಇರಿಸಿ, ಅರ್ಧ ಗಂಟೆಗೊಮ್ಮೆ ಕೈ ತೊಳೆಯುವುದು ಕಡ್ಡಾಯ.

11. ಆಗಾಗ ಮುಟ್ಟುವ ಎಲೆಕ್ಟ್ರಿಕ್‌ ಸ್ವಿಚ್‌, ಬಾಗಿಲ ಹಿಡಿ, ಎಲಿವೇಟರ್‌ (ಲಿಫ್ಟ್‌) ಬಟನ್‌, ಮೆಟ್ಟಿಲುಗಳ ಹ್ಯಾಂಡ್‌ ರೇಲ್‌ ಮೊದಲಾದವುಗಳನ್ನು ಪ್ರತಿ ಗಂಟೆಗೊಮ್ಮೆ ಸ್ವಚ್ಛಗೊಳಿಸಬೇಕು. ಸಿಬಂದಿ ಕೂಡ ತಾವು ಬಳಸುವ ಕೀಬೋರ್ಡ್‌, ಮೌಸ್‌, ಫೋನ್‌, ಎಸಿ ರಿಮೋಟ್‌ಗಳನ್ನು ಆಗಾಗ ಸ್ವಚ್ಛಗೊಳಿಸಬೇಕು.

12. ಸಿಬಂದಿ ನಡುವೆ ಪರಸ್ಪರ ಒಂದು ಮೀಟರ್‌ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.

13. ಎಲ್ಲ ಅಧಿಕಾರಿಗಳು ಈ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.