ಕೇಂದ್ರದಿಂದ ಅದ್ಯಾದೇಶ?
Team Udayavani, Sep 24, 2018, 10:23 AM IST
ಹೊಸದಿಲ್ಲಿ: ಉದ್ದಿಮೆ ಸ್ನೇಹಿ ಸೂಚ್ಯಂಕದಲ್ಲಿ ಭಾರತದ ರ್ಯಾಂಕಿಂಗ್ ಅನ್ನು ಸುಧಾರಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ಕೇಂದ್ರ ಸರಕಾರ, ವಾಣಿಜ್ಯಿಕ ವಿವಾದಗಳನ್ನು ಶೀಘ್ರವಾಗಿ ಪರಿಹರಿಸಲು ಅಧ್ಯಾದೇಶ ಹೊರಡಿಸಲು ಮುಂದಾಗಿದೆ. ಮಧ್ಯಸ್ಥಿಕೆದಾರರಿಗೆ ಹೆಚ್ಚಿನ ಹೊಣೆಗಾರಿಕೆ ವಹಿಸುವ ಹಾಗೂ ನಿಗದಿತ ಅವಧಿಯಲ್ಲಿ ವಿವಾದ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಸರಕಾರ ಮುಂದಾಗಿದೆ. ಅದಕ್ಕೆ ಸಂಬಂಧಿಸಿದ ಮಧ್ಯಸ್ಥಿಕೆ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ರಾಜ್ಯಸಭೆಯಲ್ಲಿ ಅನುಮೋದನೆಗೆ ಬಾಕಿ ಇದೆ. ವಾಣಿಜ್ಯಿಕ ವಿವಾದಗಳನ್ನು ಶೀಘ್ರ ಮತ್ತು ಕಾಲಮಿತಿಯಲ್ಲಿ ಬಗೆಹರಿಸುವುದು ಹಾಗೂ ಭಾರತವನ್ನು ವಿಶ್ವದ ಮತ್ತು ದೇಶೀಯ ವಾಣಿಜ್ಯ ವಿವಾದ ಪರಿಹಾರ ಮಾಡುವ ಪ್ರಮುಖ ಕೇಂದ್ರವನ್ನಾಗಿಸುವ ಗುರಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ