ಸೋಂಕು ಶಮನಕ್ಕೆ ವ್ಯಾಯಾಮ ಮಾಡಿ: ಹಿರಿಯ ನಾಗರಿಕರಿಗೆ ಕೇಂದ್ರ ಸರಕಾರದ ಸಲಹೆ
Team Udayavani, Mar 31, 2020, 3:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವಾಲಯದಿಂದ ಹಿರಿಯ ನಾಗರಿಕರಿಕರಿಗಾಗಿ ಸೋಮವಾರ ವಿಶೇಷ ಸಲಹೆಗಳನ್ನು ಬಿಡುಗಡೆ ಮಾಡಲಾಗಿದೆ. ದೇಶಾದ್ಯಂತ ಸೋಂಕಿನ ಪರಿಸ್ಥಿತಿ ವ್ಯಾಪಕವಾಗಿರುವುದರಿಂದ ಅದು ಮಹತ್ವದ್ದೆನಿಸಲಿದೆ. ಹಿರಿಯ ನಾಗರಿಕರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಕಾರಣ ಹಾಗೂ ಕೆಲವರಿಗೆ ಮಧುಮೇಹ, ಹೈಪರ್ ಟೆನ್ಶನ್, ಮೂತ್ರಕೋಶ ಸಮಸ್ಯೆ, ಶ್ವಾಸಕೋಶದ ಸಮಸ್ಯೆಗಳು ಇರುವ ಕಾರಣ, ಸೋಂಕು ಬೇಗನೆ ಬಾಧಿಸುತ್ತದೆ. ಹೀಗಾಗಿ, ಈ ಸಲಹೆಗಳು ಪ್ರಮುಖವಾಗಿವೆ
ಏನನ್ನು ಮಾಡಬೇಕು?
– ನಿಯಮಿತ ವ್ಯಾಯಾಮ
– ವೈದ್ಯರು ಸೂಚಿಸಿದ ಔಷಧಿ ತಪ್ಪದೇ ಸೇವನೆ
– ಕಣ್ಣಿನ ಪೊರೆ, ಮೊಣಕಾಲು ಮುಂತಾದ ಆಯ್ಕೆಯ ಶಸ್ತ್ರಚಿಕಿತ್ಸೆಯ ದಿನಾಂಕ ಮುಂದೂಡಿಕೆ
– ಪದೇ ಪದೆ ಮುಟ್ಟುವಂಥ ಮೇಲ್ಮೈಗಳನ್ನು ಸೋಂಕು ನಿವಾರಕಗಳ ಮೂಲಕ ಸ್ವಚ್ಛಗೊಳಿಸುವಿಕೆ
– ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು
– ಮನೆಯಲ್ಲೇ ತಯಾರಿಸಿದ ಪೌಷ್ಟಿಕಾಂಶಯುಕ್ತ ಬಿಸಿ ಹಾಗೂ ತಾಜಾ ಆಹಾರ ಸೇವನೆ
– ಆಗಾಗ ನೀರು ಕುಡಿಯುವುದು
– ರೋಗ ನಿರೋಧಕ ಶಕ್ತಿ ಹೆಚ್ಚಿಸುವಂಥ ಹಣ್ಣಿನ ಜ್ಯೂಸ್ ಸೇವನೆ
ಏನು ಮಾಡಬಾರದು?
– ಮುಖಕ್ಕೆ ಕರವಸ್ತ್ರ ಅಡ್ಡ ಹಿಡಿಯದೇ ಸೀನುವುದು ಅಥವಾ ಕೆಮ್ಮುವುದು
– ಜ್ವರ, ಕೆಮ್ಮಿನಿಂದ ಬಳಲುತ್ತಿರುವ ವ್ಯಕ್ತಿಗಳ ಸಮೀಪಕ್ಕೆ ಹೋಗುವುದು
– ಸ್ವಯಂ ಚಿಕಿತ್ಸೆ ಮಾಡಿಕೊಳ್ಳುವುದು
– ಪಾರ್ಕ್, ಧಾರ್ಮಿಕ ಕೇಂದ್ರಗಳು, ಮಾರುಕಟ್ಟೆ ಮುಂತಾದ ಸ್ಥಳಕ್ಕೆ ಹೋಗುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ