ಹೋಂ ಐಸೋಲೇಷನ್‌: ಹೊಸ ನಿಯಮ ಪ್ರಕಟಿಸಿದ ಸರಕಾರ


Team Udayavani, Jul 4, 2020, 6:52 AM IST

ಹೋಂ ಐಸೋಲೇಷನ್‌: ಹೊಸ ನಿಯಮ ಪ್ರಕಟಿಸಿದ ಸರಕಾರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಯಾವುದೇ ರೋಗ ಲಕ್ಷಣಗಳಿಲ್ಲದೇ ಕೋವಿಡ್ 19 ಪಾಸಿಟಿವ್‌ ಬರುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಶುಕ್ರವಾರ ಹೋಂ ಐಸೋಲೇಷನ್‌ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ.

ಅಲ್ಪ ಪ್ರಮಾಣದ ರೋಗಲಕ್ಷಣ ಇರುವವರು ಅಥವಾ ರೋಗಲಕ್ಷಣ ಕಂಡುಬರುವ ಮುನ್ನವೇ ದಾಖಲಾದ ರೋಗಿಗಳ ಪಟ್ಟಿಗೆ ರೋಗಲಕ್ಷಣ ಇಲ್ಲದಂಥವರನ್ನೂ ಸೇರಿಸಿ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ.

ಮನೆಯ ಇತರೆ ಸದಸ್ಯರೊಂದಿಗೆ ಸಂಪರ್ಕಕ್ಕೆ ಬಾರದಂತೆ ಪ್ರತ್ಯೇಕವಾಗಿರಲು ಸೂಕ್ತ ವ್ಯವಸ್ಥೆ ಮನೆಯಲ್ಲಿದ್ದರೆ ಮಾತ್ರವೇ, ರೋಗ ಲಕ್ಷಣ ಇಲ್ಲದವರಿಗೆ ಹೋಂ ಐಸೋಲೇಷನ್‌ಗೆ ಅನುಮತಿ ನೀಡಲಾಗುತ್ತದೆ.

ಆದರೆ, ರೋಗನಿರೋಧಕ ಶಕ್ತಿ ಕಡಿಮೆಯಿರುವಂಥ ರೋಗಿಗಳು (ಎಚ್‌ಐವಿ ಸೋಂಕಿತರು, ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದವರು, ಕ್ಯಾನ್ಸರ್‌ ರೋಗಿಗಳು ಇತ್ಯಾದಿ) ಮನೆಯಲ್ಲೇ ಐಸೋಲೇಷನ್‌ಗೆ ಒಳಗಾಗಲು ಅರ್ಹರಾಗಿರುವುದಿಲ್ಲ.

ಜತೆಗೆ, 60 ವರ್ಷ ದಾಟಿದವರು, ಹೈಪರ್‌ಟೆನ್ಶನ್‌, ಮಧುಮೇಹ, ಹೃದ್ರೋಗ, ಶ್ವಾಸಕೋಶ/ ಯಕೃತ್ತು/ ಮೂತ್ರಕೋಶದ ಸಮಸ್ಯೆ ಹೊಂದಿರುವವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾಗಬೇಕೆಂದರೆ ವೈದ್ಯಕೀಯ ಅಧಿಕಾರಿಯಿಂದ ಸಮರ್ಪಕ ಪರಿಶೀಲನೆಗೆ ಒಳಪಡಬೇಕು ಎಂದು ಸೂಚಿಸಲಾಗಿದೆ.

ಒಂದೇ ದಿನ 20 ಸಾವಿರ ಕೇಸು

ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 20,903 ಮಂದಿಗೆ ಸೋಂಕು ದೃಢಪಟ್ಟಿದ್ದು, ದೈನಂದಿನ ಸೋಂಕಿತರ ಸಂಖ್ಯೆಯಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಗುರುವಾರ ಬೆಳಗ್ಗೆ 8ರಿಂದ ಶುಕ್ರವಾರ ಬೆಳಗ್ಗೆ 8ರವರೆಗೆ 379 ಮಂದಿ ಮೃತಪಟ್ಟು, 20,903 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಅತಿ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ. ಇದೇ ವೇಳೆ, 3.79 ಲಕ್ಷಕ್ಕೂ ಹೆಚ್ಚು ಮಂದಿ ಈವರೆಗೆ ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.