ಪ್ರವಾಸಿಗರೆ ಗಮನಿಸಿ: ಮೇ 15ರವರೆಗೆ ಎಲ್ಲ ಸ್ಮಾರಕಗಳೂ ಬಂದ್
Team Udayavani, Apr 16, 2021, 9:15 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇ(ಎಎಸ್ಐ) ಅಡಿ ಬರುವ ಎಲ್ಲ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳು ಹಾಗೂ ಇತರೆ ಪ್ರವಾಸಿ ತಾಣಗಳನ್ನು ತತ್ಕ್ಷಣದಿಂದಲೇ ಮುಚ್ಚುವಂತೆ ಕೇಂದ್ರ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಮೇ 15ರವರೆಗೂ ಈ ಆದೇಶ ಜಾರಿಯಲ್ಲಿರಲಿದೆ. ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಟ್ಟ ಎಲ್ಲ ಸ್ಮಾರಕಗಳನ್ನೂ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಕೇಂದ್ರದ ಲಸಿಕಾ ಉತ್ಸವಕ್ಕೆ ಹಿನ್ನಡೆ! ಗೊಂದಲ ಸೃಷ್ಟಿಸುವ ಆರೋಗ್ಯ ಇಲಾಖೆಯ ಎರಡು ವರದಿಗಳು
ದೇಶದಲ್ಲಿ ಒಟ್ಟು3693 ಸ್ಮಾರಕಗಳು ಮತ್ತು 50 ವಸ್ತು ಸಂಗ್ರಹಾಲಯಗಳು ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಟ್ಟ ಪಟ್ಟಿಯಲ್ಲಿದೆ.
कोरोना की महामारी के वर्तमान प्रकोप को देखते हुए @MinOfCultureGoI ने @ASIGoI के द्वारा संरक्षित सभी स्मारकों को आगामी 15 मई तक बंद रखने का फ़ैसला किया है @PMOIndia @tourismgoi @incredibleindia pic.twitter.com/EZX2jNQI9V
— Prahlad Singh Patel (@prahladspatel) April 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ