ಅಸ್ತಿತ್ವಕ್ಕೆ ಬಂತು ಅಣೆಕಟ್ಟು ಸುರಕ್ಷತ ಪ್ರಾಧಿಕಾರ ; ಕೇಂದ್ರ ಸರಕಾರದಿಂದ ಗೆಜೆಟ್ ಪ್ರಕಟನೆ
Team Udayavani, Feb 19, 2022, 7:15 AM IST
ಹೊಸದಿಲ್ಲಿ: ರಾಷ್ಟ್ರೀಯ ಅಣೆಕಟ್ಟು ಸುರಕ್ಷತ ಪ್ರಾಧಿಕಾರ (ಎನ್ಡಿಎಸ್ಎ) ರಚನೆ ಮಾಡಿ ಕೇಂದ್ರ ಜಲಶಕ್ತಿ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಕಳೆದ ವರ್ಷದ ಡಿ.8ರಂದು ಸಂಸತ್ನಲ್ಲಿ ಅನುಮೋದನೆಗೊಂಡಿರುವ ಅಣೆಕಟ್ಟು ಸುರಕ್ಷತ ಕಾಯ್ದೆಯ ಅನ್ವಯ ಅದನ್ನು ರಚಿಸಲಾಗಿದೆ.
ಅಣೆಕಟ್ಟು ದುರಂತ ತಪ್ಪಿಸಲು, ಅಂತಾರಾಜ್ಯ ವಿವಾದಗಳನ್ನು ಬಗೆಹರಿಸಲು ಈ ಪ್ರಾಧಿಕಾರ ನೆರವಾಗಲಿದೆ. ಎನ್ಡಿಎಸ್ಎ ಜತೆಗೆ ರಾಜ್ಯ ಮಟ್ಟ ದಲ್ಲಿಯೂ ಪ್ರಾಧಿಕಾರಗಳು ರಚನೆಯಾಗಲಿವೆ ಎಂದು ಗೆಜೆಟ್ನಲ್ಲಿ ಪ್ರಕಟಿಸಲಾಗಿದೆ.
ಅಧ್ಯಕ್ಷ, ನೀತಿ ಮತ್ತು ಸಂಶೋಧನೆ, ತಾಂತ್ರಿಕ, ನಿಯಂತ್ರಣ, ವಿಪತ್ತು ಮತ್ತು ಪರಿಹಾರ, ಆಡಳಿತ ಮತ್ತು ವಿತ್ತೀಯ ಎಂಬ ಐವರು ತಜ್ಞರನ್ನು ಅದು ಹೊಂದಿರಲಿದೆ.
ಜತೆಗೆ ಅದಕ್ಕೆ ನಾಲ್ಕು ಪ್ರಾದೇಶಿಕ ಕಚೇರಿಗಳೂ ಸ್ಥಾಪನೆಯಾಗಲಿವೆ. ಜತೆಗೆ ಅಣೆಕಟ್ಟು ಸುರಕ್ಷತೆಗಾಗಿ 22 ಸದಸ್ಯರ ರಾಷ್ಟ್ರೀಯ ಸಮಿತಿಯನ್ನೂ ರಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು