ಪಠ್ಯಕ್ರಮ ಪರಿಷ್ಕರಣೆಗೆ ಇಬ್ಬರು ಕನ್ನಡಿಗರುಳ್ಳ ಹೊಸ ಸಮಿತಿ


Team Udayavani, Sep 23, 2021, 7:15 AM IST

ಪಠ್ಯಕ್ರಮ ಪರಿಷ್ಕರಣೆಗೆ ಇಬ್ಬರು ಕನ್ನಡಿಗರುಳ್ಳ ಹೊಸ ಸಮಿತಿ

ಹೊಸದಿಲ್ಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಪಠ್ಯಪುಸ್ತಕಗಳನ್ನು ರಚಿಸುವ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಕೌನ್ಸಿಲ್‌ನ (ಎನ್‌ಸಿಇಆರ್‌ಟಿ) ಪಠ್ಯ ಮತ್ತು ಪಠ್ಯಕ್ರಮವನ್ನು ಪರಿಷ್ಕರಿಸಲು ಕೇಂದ್ರ ಸರಕಾರ ಮುಂದಾಗಿದೆ.

ಕನ್ನಡಿಗರಾದ, ಇಸ್ರೋದ ಮಾಜಿ ಅಧ್ಯಕ್ಷ ಡಾ| ಕಸ್ತೂರಿ ರಂಗನ್‌ ಅವರು ಈ ಸಮಿ ತಿಯ ಅಧ್ಯಕ್ಷರಾಗಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಕರಡು ಸಮಿತಿಗೂ ಇವರೇ ಅಧ್ಯಕ್ಷರಾಗಿದ್ದರು. ಇವರಲ್ಲದೆ, ಮತ್ತೂಬ್ಬ ಕನ್ನಡಿಗ ಪ್ರೊ| ಟಿ.ವಿ. ಕಟ್ಟೀಮನಿ ಅವರು ಈ ಸಮಿತಿಯಲ್ಲಿದ್ದಾರೆ.

ಪ್ರಸ್ತುತ, ಕಟ್ಟೀಮನಿಯವರು ಆಂಧ್ರಪ್ರದೇಶದ ಬುಡಕಟ್ಟು ವಿಶ್ವವಿದ್ಯಾನಿಲಯದ ಕುಲಪತಿ ಗಳಾಗಿದ್ದಾರೆ.  ಇವರೂ ಸೇರಿದಂತೆ ಒಟ್ಟು 12 ಸದಸ್ಯರು ಈ ಸಮಿತಿಯಲ್ಲಿದ್ದಾರೆ. ಸಿಬಿಎಸ್‌ಇ ಪಠ್ಯ ಮತ್ತು ಪಠ್ಯಕ್ರಮದ ರೂಪುರೇಷೆಗಳುಳ್ಳ ರಾಷ್ಟ್ರೀಯ ಪಠ್ಯಕ್ರಮ ಫ್ರೇಂವರ್ಕ್‌ (ಎನ್‌ಸಿಎಫ್) ಎಂಬ ಕರಡು ಪ್ರತಿಯನ್ನು ಸಿದ್ಧಗೊಳಿಸಿ, ಅದನ್ನು ಈ ಸಮಿತಿ ಸರಕಾರಕ್ಕೆ ಸಲ್ಲಿಸಲಿದೆ.

ಈ ಹಿಂದೆ, ಎನ್‌ಸಿಇಆರ್‌ಟಿ ಪಠ್ಯ ಮತ್ತು ಪಠ್ಯಕ್ರಮ 2005ರಲ್ಲಿ ಪರಿಷ್ಕೃತವಾಗಿತ್ತು. ಇದಕ್ಕೂ ಹಿಂದೆ, 1975, 1988 ಮತ್ತು 2000ನೇ ವರ್ಷದಲ್ಲಿ ಪರಿಷ್ಕೃತಗೊಂಡಿತ್ತು.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.