ಪಶ್ಚಿಮ ಬಂಗಾಲ ರಾಜಕೀಯ ಚುನಾವಣಾ ಹಿಂಸೆ: ಕೇಂದ್ರ ಸರಕಾರದ ಕಳವಳ
Team Udayavani, Jul 2, 2019, 3:42 PM IST
ಹೊಸದಿಲ್ಲಿ : ಪಶ್ಚಿಮ ಬಂಗಾಲದಲ್ಲಿ ಈಚೆಗೆ ನಡೆದಿರುವ ರಾಜಕೀಯ ಹಿಂಸಾ ಪ್ರಕರಣಗಳ ಬಗ್ಗೆ ಆ ರಾಜ್ಯದ ಸರಕಾರಕ್ಕೆ ಕೇಂದ್ರ ಸರಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ಕೇಂದ್ರ ಗೃಹ ಸಹಾಯಕ ಸಚಿವ ಜಿ ಕೃಷ್ಣ ರೆಡ್ಡಿ ಅವರು ಇಂದು ಮಂಗಳವಾರ ಹೇಳಿದರು.
ಈಚೆಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ಮತ್ತು ಚುನಾವಣೆ ಮುಗಿದ ಬಳಿಕದಲ್ಲಿ ಪಶ್ಚಿಮ ಬಂಗಾಲದಲ್ಲಿ ನಡೆದಿರುವ ರಾಜಕೀಯ ಹಿಂಸಾ ಪ್ರಕರಣಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಈ ಹಿಂಸಾ ಪ್ರಕರಣಗಳಲ್ಲಿ ಹಲವರು ಸಾವು ಸಂಭವಿಸಿ ಇನ್ನೂ ಅನೇಕರು ಗಾಯಗೊಂಡಿದ್ದಾರೆ. ಇವರಲ್ಲಿ ಪಶ್ಚಿಮ ಬಂಗಾಲದ ರಾಜಕೀಯ ಕಾರ್ಯಕರ್ತರು ಕೂಡ ಸೇರಿದ್ದಾರೆ ಎಂದು ರೆಡ್ಡಿ ತಿಳಿಸಿದರು.
ಬಾಂಗ್ಲಾದೇಶದ ಜಮಾತ್ ಉಲ್ ಮುಜಾಹಿದೀನ್ ಸಂಘಟನೆ ಪಶ್ಚಿಮ ಬಂಗಾಲದ ಬರ್ದ್ವಾನ್ ಮತ್ತು ಮುರ್ಷಿದಾಬಾದ್ ನಲ್ಲಿನ ಕೆಲವು ಮದ್ರಸಗಳನ್ನು ಬಳಸಿಕೊಂಡು ನೇಮಕಾತಿ ಚಟುವಟಿಕೆಗಳನ್ನು ನಡೆಸಿರುವ ಮಾಹಿತಿ ಕೂಡ ಲಭ್ಯವಾಗಿವೆ ಎಂದು ಸಚಿವ ರೆಡ್ಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ