ಆಂಧ್ರ ಪ್ರದೇಶಕ್ಕೆ 700 ಕೋಟಿ ರೂ. ಕೇಂದ್ರ ನೆರವು ಇನ್ನೂ ಬಂದಿಲ್ಲ
Team Udayavani, Oct 10, 2018, 4:08 PM IST
ಹೊಸದಿಲ್ಲಿ : ಕೇಂದ್ರದಲ್ಲಿನ ಎನ್ಡಿಎ ಸರಕಾರದಿಂದ ತೆಲುಗು ದೇಶಂ ಪಕ್ಷ ಹೊರಬಿದ್ದಿರುವ ಕಾರಣ ಆಂಧ್ರ ಪ್ರದೇಶದ ಏಳು ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ 2017-18ರ ಸಾಲಿನಲ್ಲಿ ನೀಡಬೇಕಿದ್ದ 700 ಕೋಟಿ ರೂ. ನೆರವನ್ನು ಕೇಂದ್ರ ಸರಕಾರ ಇನ್ನೂ ನೀಡಿಲ್ಲ ಎಂದು ಆಂಧ್ರ ಪ್ರದೇಶದ ಯೋಜನಾ ಮಂಡಳಿಯ ಉಪಾಧ್ಯಕ್ಷ ಸಿ ಕುಟುಂಬ ರಾವ್ ಹೇಳಿದ್ದಾರೆ.
ಆದರೆ ತೆಲಂಗಾಣಕ್ಕೆ ನೀಡಬೇಕಿದ್ದ ಇದೇ ರೀತಿಯ ನೆರವನ್ನು (700 ಕೋಟಿ ರೂ.) ಕೇಂದ್ರ ಸರಕಾರ ಈಗಾಗಲೇ ನೀಡಿದ್ದು ಕೇಂದ್ರದ ತಾರತಮ್ಯ ನೀತಿಗೆ ಇದು ಪ್ರಬಲ ಸಾಕ್ಷಿಯಾಗಿದೆ ಎಂದು ರಾವ್ ಆರೋಪಿಸಿದ್ದಾರೆ.
ವಿಭಜಿತ ಆಂಧ್ರ ಪ್ರದೇಶಕ್ಕೆ 700 ಕೋಟಿ ನೆರವನ್ನು ನೀತಿ ಆಯೋಗ ಶಿಫಾರಸು ಮಾಡಿತ್ತು. ಆದರೆ ಈ ಕಡತ ಪ್ರಧಾನಿಯವರ ಕಾರ್ಯಾಲಯದಲ್ಲಿ ಕಳೆದ ಕೆಲವು ತಿಂಗಳಿಂದ ಬಾಕಿ ಉಳಿದಿದೆ ಎಂದು ರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA