ದೆಹಲಿ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚುವರಿ ಅರೆಸೈನಿಕ ಪಡೆಗಳ ನಿಯೋಜನೆ

ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ನಿಭಾಯಿಸಲು ಕ್ಷಿಪ್ರ ಪ್ರಹಾರ ದಳ ನಿಯೋಜನೆ

Team Udayavani, Jan 27, 2021, 11:40 AM IST

Centre to deploy more paramilitary forces in Delhi after violence during farmers’ tractor rally

ನವದೆಹಲಿ :  ದೆಹಲಿಯಲ್ಲಿ ಕೇಂದ್ರ ಕೃಷಿ ಕಾಯ್ದೆಯ ವಿರುದ್ಧ ರೈತ ಸಂಘಟನೆಗಳು ನಡೆಸಿದ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೆಚ್ಚುವರಿ ಅರೆಸೈನಿಕ ತುಕಡಿಗಳನ್ನು ನಿಯೋಜಿಸಿದೆ.

ಓದಿ :  4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ

ಮಂಗಳವಾರ(ಜ. 26) ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ  ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಅವರನ್ನೊಳಗೊಂಡ  ಉನ್ನತ ಮಟ್ಟದ ಸಭೆಯಲ್ಲಿ ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಶಾ ನಿರ್ದೇಶನ ನೀಡಿದ್ದಾರೆ. ಘಟನೆ ಹಿಂಸಾಚಾರಕ್ಕೆ ತಿರುಗಿದಾಗ ನಿನ್ನೆ(ಜ. 26) ಮಧ್ಯಾಹ್ನದಿಂದಲೇ  ಭಾರತೀಯ ಟೆಲಿಗ್ರಾಫ್ ಕಾಯ್ದೆ 1855 ರ ಸೆಕ್ಷನ್ 7 ರ ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯ ಹಿತದೃಷ್ಟಿಯಿಂದ, ಸಿಂಘು, ಟಿಕ್ರಿ ಮುಂತಾದ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶಿಸಲಾಗಿತ್ತು.

ಕೇಂದ್ರ ಗೃಹ ಕಾರ್ಯದರ್ಶಿ ದೆಹಲಿಯ ಪರಿಸ್ಥಿತಿ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ನಿಭಾಯಿಸಲು ಕ್ಷಿಪ್ರ ಪ್ರಹಾರ ದಳವನ್ನು ನಿಯೋಜಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಓದಿ : ಪತ್ನಿ ದೂರವಾದಳೆಂದು 18 ಮಹಿಳೆಯರ ಸರಣಿ ಹತ್ಯೆ: ಪೊಲೀಸರಿಂದ ಆರೋಪಿಯ ಬಂಧನ

<blockquote class=”twitter-tweet”><p lang=”en” dir=”ltr”>Delhi: Heavy security deployment near Red Fort in the national capital.<br><br>&#39;83 Police personnel were injured after being attacked by agitating farmers yesterday,&#39; as per Delhi Police. <a href=”https://t.co/AvK7DVtsEY”>pic.twitter.com/AvK7DVtsEY</a></p>&mdash; ANI (@ANI) <a href=”https://twitter.com/ANI/status/1354193785165549568?ref_src=twsrc%5Etfw”>January 26, 2021</a></blockquote> <script async src=”https://platform.twitter.com/widgets.js” charset=”utf-8″></script>

 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.