ಆರ್ಬಿಐ ಸ್ವಾಧೀನಕ್ಕೆ ಯತ್ನಿಸುತ್ತಿರುವ ಮೋದಿ ಸರಕಾರ: ಚಿದಂಬರಂ
Team Udayavani, Nov 8, 2018, 4:06 PM IST
ಹೊಸದಿಲ್ಲಿ : ಕೇಂದ್ರದಲ್ಲಿನ ಮೋದಿ ಸರಕಾರ 2019ರ ಲೋಕಸಭಾ ಚುನಾವಣೆಗೆ ಮುನ್ನ ಭಾರತೀಯ ರಿಸರ್ವ್ ಬ್ಯಾಂಕನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಇಂದು ಗುರುವಾರ ಆರೋಪಿಸಿದ್ದಾರೆ.
ಒಂದೊಮ್ಮೆ ಮೋದಿ ಸರಕಾರ ಆರ್ಬಿಐ ಅನ್ನು ತನ್ನ ವಶಕ್ಕೆ ತೆಗೆದುಕೊಂಡದ್ದೇ ಆದಲ್ಲಿ ಅದು ದೇಶಕ್ಕೆ ಮತ್ತು ದೇಶದ ಆರ್ಥಿಕತೆಗೆ ವಿನಾಶಕಾರಿಯಾದೀತು ಎಂದು ಚಿದಂಬರಂ ಎಚ್ಚರಿಸಿದ್ದಾರೆ.
ಮೋದಿ ಸರಕಾರ ಮತ್ತು ಆರ್ಬಿಐ ನಡುವಿನ ಜಟಾಪಟಿ ಈಚೆಗೆ ಬಹಿರಂಗವಾಗುತ್ತಲೇ ಚಿದಂಬರಂ ಅವರು, “ಮೋದಿ ಸರಕಾರ ಆರ್ಬಿಐ ಸ್ವಾಯತ್ತೆಯನ್ನು ಹೊಸಕಿ ಹಾಕಲು ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು.
”ಕೇಂದ್ರ ಸರಕಾರ ಈ ಹಿಂದೆ ಯಾವತ್ತೂ ಸಾರ್ವಜನಿಕ ಮತ್ತು ಆರ್ಥಿಕತೆ ಹಿತಾಸಕ್ತಿ ಕಾಪಿಡುವ ನೆಪದಲ್ಲಿ ಆರ್ಬಿಐ ಗೆ ನಿರ್ದೇಶ ನೀಡುವ ತನ್ನ ಕಾನೂನು ಅಧಿಕಾರವನ್ನು ಪ್ರಯೋಗಿಸಿದ್ದೇ ಇಲ್ಲ; ಈಗ ಮೋದಿ ಸರಕಾರ ಅದನ್ನು ಮಾಡುತ್ತಿದೆ ಎಂದು ಚಿದಂಬರಂ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ