ಕೇಂದ್ರ ಬಜೆಟ್ನಲ್ಲಿ ರೈತ ಬಂಧು ಯೋಜನೆ ಅನುಕರಣೆ: ಟಿಆರ್ಎಸ್ ಟೀಕೆ
Team Udayavani, Feb 1, 2019, 10:21 AM IST
ಹೈದರಾಬಾದ್ : ಕೇಂದ್ರ ಸರಕಾರ ಇಂದು ಲೋಕಸಭೆಯಲ್ಲಿ ಮಂಡಿಸಿರುವ ಮಧ್ಯಾವಧಿ ಬಜೆಟ್ನಲ್ಲಿ ರೈತರಿಗೆ ನಗದು ಹಣ ಕೊಡುವ ಯೋಜನೆಯು ತನ್ನ ಸರಕಾರದ ರೈತ ಬಂಧು ಯೋಜನೆಯನ್ನು ಸಣ್ಣ ತಿದ್ದುಪಡಿಯೊಂದಿಗೆ ಮಾಡಿರುವ ಅನುಕರಣೆಯಾಗಿದೆ ಎಂದು ಆಳುವ ಟಿಆರ್ಎಸ್ ಸರಕಾರ ಹೇಳಿಕೊಂಡಿದೆ.
ಆರ್ಥಿಕತೆಗಿಂತ ರಾಜಕೀಯವೇ ಪ್ರಾಧಾನ್ಯ ಪಡೆದಿರುವ ಈ ಬಜೆಟ್, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಮುಂಬರುವ 2019ರ ಲೋಕಸಭಾ ಚುನಾವಣೆಯಲ್ಲಿ ಮತಗಳನ್ನು ತಂದುಕೊಡಲಾರದು ಎಂದು ಟಿಆರ್ಎಸ್ ಸರಕಾರ ಹೇಳಿದೆ.
ಸಾಮಾನ್ಯವಾಗಿ ಹೇಳಲಾಗುವಂತೆ ಅನುಕರಣೆಯೇ ಅತ್ಯುತ್ತಮ ನಮೂನೆಯ ಹೊಗಳಿಕೆ ಯಾಗಿದೆ ಎಂದು ಮುಖ್ಯಮಂತ್ರಿ ಕೆಸಿಆರ್ ಪುತ್ರ, ಟಿಆರ್ಎಸ್ ಕಾರ್ಯಾಧ್ಯಕ್ಷ ಕೆ ಟಿ ರಾಮ ರಾವ್ ಕೇಂದ್ರ ಬಜೆಟ್ಗೆ ವ್ಯಂಗ್ಯದ ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ