ಸುರಕ್ಷತಾ ಪರೀಕ್ಷೆ ಗೆ ಕೃತಕ ಕಾಲುಗಳನ್ನು ತೆಗೆಯಬೇಕಿಲ್ಲ
Team Udayavani, Oct 14, 2017, 9:30 AM IST
ಹೊಸದಿಲ್ಲಿ: ಅಂಗವಿಕಲರಿಗೆ ರಿಲೀಫ್ ನೀಡುವ ಕ್ರಮವೊಂದರಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್), ಕೃತಕ ಕಾಲುಗಳನ್ನು ಹೊಂದಿದವರು ಪರೀಕ್ಷೆಗೆ ಅವುಗಳನ್ನು ಬಿಚ್ಚಿ ತಪಾಸಣೆಗೆ ಒಳಪಡಬೇಕಿಲ್ಲ ಎಂದು ಹೇಳಿದೆ.
ಈವರೆಗೆ ಸುರಕ್ಷತಾ ಪರೀಕ್ಷೆ ವೇಳೆ ಕೃತಕ ಕಾಲು ತೆಗೆದು ಎಕ್ಸ್ ರೇ ಮಶೀನ್ನೊಳಗೆ ಹಾಕುವಂತೆ ಹೇಳಲಾಗುತ್ತಿತ್ತು. ಅಲ್ಲದೇ ವೀಲ್ ಚೇರ್ಗಳನ್ನೂ ಎಕ್ಸ್ ರೇಯಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಇದು ಅಂಗವಿಕಲರಿಗೆ ಅವಮಾನ ಮಾಡುವಂತಿದ್ದು, ಇದರ ವಿರುದ್ಧ ಆಕ್ಷೇಪಗಳು ವ್ಯಕ್ತವಾಗಿದ್ದವು. ಇನ್ನು ಮುಂದೆ ಈ ಕ್ರಮ ಕೈಬಿಡಲು ನಿರ್ಧರಿಸಲಾಗಿದೆ. ಬದಲಿಗೆ ಕೈನಲ್ಲೇ ಹಿಡಿವ ಸ್ಫೋಟಕ ಪತ್ತೆ ಸಾಧನ (ಇಟಿಡಿ) ಮೂಲಕ ಅಪರೂಪದ ಪ್ರಕರಣಗಳಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ