ಫಿಕ್ಕಿ ಕಾರ್ಯಕ್ರಮದಿಂದ ದೂರ ಉಳಿದ ಚಂದಾ
Team Udayavani, Apr 4, 2018, 9:20 AM IST
ಹೊಸದಿಲ್ಲಿ: ಕೈಗಾರಿಕಾ ಸಂಘಟನೆ ಫಿಕ್ಕಿ ಆಯೋಜಿಸಿರುವ ಕಾರ್ಯಕ್ರಮದಿಂದ ದೂರ ಉಳಿಯಲು ಐಸಿಐಸಿಐ ಬ್ಯಾಂಕ್ ಎಂ.ಡಿ. ಮತ್ತು ಸಿ.ಇ.ಒ. ಚಂದಾ ಕೊಚ್ಚಾರ್ ನಿರ್ಧರಿಸಿದ್ದಾರೆ. ವಿಡಿಯೋಕಾನ್ ಗ್ರೂಪ್ಗೆ ನಿಯಮ ಮೀರಿ ಸಾಲ ನೀಡಲಾಗಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಫಿಕ್ಕಿಯ ಲೇಡೀಸ್ ಆರ್ಗನೈಸೇಷನ್, ಏ.5ರಂದು ಅವರಿಗೆ ಸನ್ಮಾನ ಏರ್ಪಡಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಇತರ ಗಣ್ಯರು ಅದರಲ್ಲಿ ಭಾಗವಹಿಸುತ್ತಿದ್ದಾರೆ. ಚಂದಾ ಕೊಚ್ಚಾರ್ ನಿರ್ಧಾರದ ಹಿನ್ನೆಲೆಯಲ್ಲಿ ಗಣ್ಯರೆಲ್ಲರಿಗೆ ಪರಿಷ್ಕೃತ ಆಹ್ವಾನ ಕಳುಹಿಸಲಾಗಿದ್ದು, ಅದರಲ್ಲಿ ಅವರ ಹೆಸರು ಮುದ್ರಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು