Job- Search: ಉದ್ಯೋಗ ಸಿಗುವ ಆಸೆಯಲ್ಲಿ ತನ್ನಲ್ಲಿದ್ದ 6 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ


Team Udayavani, Oct 23, 2023, 2:19 PM IST

Job- Search: ಉದ್ಯೋಗ ಸಿಗುವ ಆಸೆಯಲ್ಲಿ ತನ್ನಲ್ಲಿದ್ದ 6 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಚಂಡೀಗಢ: ಈಗಿನ ಕಾಲದಲ್ಲಿ ಉದ್ಯೋಗ ಸಿಗುವುದೇ ಕಷ್ಟ ಅದರಲ್ಲೂ ನಾವು ಕಲಿತ ವಿದ್ಯಾಭ್ಯಾಸಕ್ಕೆ ತಕ್ಕಂತೆ ಕೆಲಸ ಸಿಗಬೇಕಾದರೆ ಆತ ನಿಜಕ್ಕೂ ಪುಣ್ಯ ಮಾಡಿರಬೇಕು ಹಾಗಾಗಿದೆ ಈಗಿನ ಜನರ ಪರಿಸ್ಥಿತಿ ಅಂತಹ ಸ್ಥಿತಿಯಲ್ಲಿ ಹೊಸ ಉದ್ಯೋಗ ಸಿಗುತ್ತದೆ ಎಂದರೆ ಯಾರು ತಾನೆ ಆ ಉದ್ಯೋಗ ಕಳೆದುಕೊಳ್ಳಲು ಬಯಸುತ್ತಾರೆ ಅಲ್ಲವೇ ಆದರೆ ಪಾಪ ಇಲ್ಲೊಬ್ಬ ಯುವಕ ಉದ್ಯೋಗ ಹುಡುಕಾಡುವ ಭರದಲ್ಲಿ ಸಿಕ್ಕಿದ ಕಡೆಗಳಲ್ಲಿ ತನ್ನ ಬಯೋ ಡೇಟಾ ಅಪ್ ಲೋಡ್ ಮಾಡಿ ಇದೀಗ ತನ್ನಲ್ಲಿದ್ದ ಆರು ಲಕ್ಷವನ್ನೇ ಕಳೆದುಕೊಂಡು ತಲೆ ಮೇಲೆ ಇಟ್ಟು ಕುರುವಂತಹ ಪರಿಸ್ಥಿತಿ ಬಂದೊದಗಿದೆ.

ಈಗಿನ ಕಾಲದಲ್ಲಿ ಎಲ್ಲವೂ ಆನ್ ಲೈನ್ ಮುಖಾಂತರ ಕೆಲಸ ಕಾರ್ಯಗಳು ನಡೆಯುವುದು ಹಾಗೇನೇ ಉದ್ಯೋಗ ಸಿಗಬೇಕಾದರೆ ಯಾವುದೇ ಕಂಪೆನಿಗಳಿಗೆ ಹೋಗಿ ನಮ್ಮ ಬಯೋ ಡೇಟಾ ನೀಡಬೇಕಾಗಿಲ್ಲ ಎಲ್ಲವು ಕಂಪ್ಯೂಟರ್ ಅಥವಾ ಮೊಬೈಲ್ ಮೂಲಕವೇ ಮನೆಯಲ್ಲೇ ಕುಳಿತು ಕಳುಹಿಸಬಹುದು. ಅದರಂತೆ ಚಂಡೀಗಢ ವ್ಯಕ್ತಿಯೊಬ್ಬ ಉದ್ಯೋಗ ಅರಸಿ ಸಿಕ್ಕಿ ಸಿಕ್ಕಿದ ವೆಬ್ ಪೋರ್ಟಲ್ ಗೆ ಬಯೋ ಡೇಟಾ ಕಳುಹಿಸಿದ್ದಾನೆ ಅದರಂತೆ ಒಂದು ದಿನ ಆತನ ಮೊಬೈಲ್ ಗೆ ಕರೆಯೊಂದು ಬಂದಿದೆ. ಈ ವೇಳೆ ಕರೆ ಮಾಡಿದ ವ್ಯಕ್ತಿ ಈತನ ಹೆಸರನ್ನು ಹೇಳಿ ನೀವು ಉದ್ಯೋಗಕ್ಕಾಗಿ ತಮ್ಮ ಬಯೋಡೇಟಾ ಸಲ್ಲಿಸಿದ್ದೀರಿ ನಮ್ಮ ವಿದ್ಯಾಭ್ಯಾಸಕ್ಕೆ ಅನುಗುಣವಾಗುವ ಉದ್ಯೋಗ ನಮ್ಮ ಕಂಪೆನಿಯಲ್ಲಿ ಇದೆ ಹಾಗಾಗಿ ನಾವು ನಡೆಸುವ ಸಂದರ್ಶನಕ್ಕೆ ನಿಮ್ಮ ಒಪ್ಪಿಗೆ ಇದ್ದರೆ ಶುಲ್ಕವಾಗಿ 6,500 ರೂ. ಪಾವತಿಸಬೇಕು ಎಂದು ಹೇಳಿದ್ದಾರೆ, ಯುವಕನ ಮನಸ್ಸಿನಲ್ಲಿ ಏನೋ ಒಂದು ಉದ್ಯೋಗ ಸಿಗುತ್ತದೆ ಎಂಬ ಆಸೆಯಲ್ಲಿ ಕಂಪೆನಿಯ ಹೆಸರಿನಲ್ಲಿ ಶುಲ್ಕವನ್ನು ಆನ್ ಲೈನ್ ಮೂಲಕ ಮಾಡಿದ್ದಾನೆ, ಇದಾದ ಬಳಿಕ ಕಡ್ಡಾಯ ಕೋರ್ಸ್, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಐಟಿ ತರಬೇತಿ ನೆಪದಲ್ಲಿ ಪ್ರತ್ಯೇಕವಾಗಿ ಲಕ್ಷಾಂತರ ಹಣ ಪಾವತಿಸುವಂತೆ ಹೇಳಿದ್ದಾರೆ. ಇಷ್ಟೆಲ್ಲಾ ಹಣ ಪಾವತಿ ಮಾಡಿದ ಬಳಿಕ ಆತ ತಾನು ಮೋಸ ಹೋಗಿರುವುದು ಗೊತ್ತಾಗಿದೆ ಆ ಬಳಿಕ ಯುವಕ ಪೊಲೀಸ್ ಠಾಣೆಗೆ ತೆರಳಿ ತಾನು ಮೋಸ ಹೋಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Kittur Chennamma; ಬ್ರಿಟಿಷರ ವಿರುದ್ಧ ರಣಚಂಡಿಯಾಗಿ ಹೋರಾಡಿದ ವೀರರಾಣಿ ಚನ್ನಮ್ಮ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.