ವಿಕ್ರಮ್‌ ಲ್ಯಾಂಡರ್‌ ಜೊತೆ ಸಂವಹನಕ್ಕೆ ನಾಸಾ ಸಹಾಯ


Team Udayavani, Sep 13, 2019, 5:00 AM IST

q-46

ನವದೆಹಲಿ: ಸೆ.7ರಂದು ಚಂದ್ರನ ಮೇಲೆ ಇಳಿಯುವಾಗ ಇಸ್ರೋದ ಸಂವಹನ ಕಳೆದುಕೊಂಡಿರುವ ವಿಕ್ರಮ್‌ ಲ್ಯಾಂಡರ್‌ ಜೊತೆ ಸಂವಹನ ಸಾಧಿಸಲು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ನೆರವು ನೀಡುತ್ತಿದೆ. ತನ್ನ ಡೀಪ್‌ ಸ್ಪೇಸ್‌ ನೆಟ್ವರ್ಕ್‌ನಿಂದ ಸಂಕೇತಗಳನ್ನು ವಿಕ್ರಮ್‌ ಕಡೆಗೆ ಕಳುಹಿಸುತ್ತಿದ್ದು, ಈ ಸಂಕೇತಕ್ಕೆ ವಿಕ್ರಮ್‌ ಪ್ರತಿಕ್ರಿಯಿಸುವ ನಿರೀಕ್ಷೆ ವ್ಯಕ್ತಪಡಿಸಿದೆ.

ಸೆ 20-21 ರವರೆಗೂ ಈ ಭಾಗದಲ್ಲಿ ಸೂರ್ಯನ ಬೆಳಕು ಇರುವುದರಿಂದ ಅಲ್ಲಿಯವರೆಗೆ ಪ್ರಯತ್ನ ನಡೆಸಲಾಗುತ್ತದೆ ಎಂದು ಇಸ್ರೋದ ವಿಜ್ಞಾನಿಯೊಬ್ಬರು ಹೇಳಿದ್ದಾರೆ.

ಸೆರ್ಜೆ ಹರೋಶೆ ವಿಶ್ವಾಸ: ಈ ಮಧ್ಯೆ ಇಸ್ರೋ ಹೇಗಾದರೂ ವಿಕ್ರಮ್‌ ಜೊತೆಗೆ ಸಂವಹನ ನಡೆಸಲು ಯಶಸ್ವಿಯಾಗಲಿದೆ ಎಂದು ನೊಬೆಲ್ ಪುರಸ್ಕೃತ ಭೌತವಿಜ್ಞಾನಿ ಸೆರ್ಜೆ ಹರೋಶೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ಇಸ್ರೋ ಪರಿಹರಿಸಲಿದೆ ಎಂದು ನಾನು ಭಾವಿಸುತ್ತೇನೆ. ಮುಂದಿನ ಬಾರಿ ಪ್ರಯೋಗದಲ್ಲಿ ಯಶಸ್ವಿಯಾಗಬೇಕು ಎಂದಾದರೆ, ಇಸ್ರೋ ಈ ಬಾರಿ ಕಲಿತುಕೊಳ್ಳಬೇಕಿದೆ. ವಿಕ್ರಮ್‌ ಲ್ಯಾಂಡರ್‌ನಲ್ಲಿ ಯಾವ ಸಮಸ್ಯೆಯಾಗಿದೆ ಎಂಬುದು ತಿಳಿದಿಲ್ಲ . ಆದರೆ ಕೊನೆಯ ಕ್ಷಣದವರೆಗೂ ಸರಿಯಾಗಿಯೇ ಕೆಲಸ ಮಾಡುತ್ತಿತ್ತು. ಮಾಧ್ಯಮದಲ್ಲಿ ಈ ಬಗ್ಗೆ ಭಾರಿ ನಿರೀಕ್ಷೆ ಮೂಡಿದ್ದರಿಂದ ಇಸ್ರೋಗೆ ಒತ್ತಡವೂ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

ನಿರೀಕ್ಷೆಗಿಂತ ಉತ್ತಮ ಫ‌ಲಿತಾಂಶ: ಲ್ಯಾಂಡರ್‌ ಜೊತೆ ಸಂವಹನ ಕಳೆದುಕೊಂಡರೂ ಒಟ್ಟು ಚಂದ್ರಯಾನ ಯೋಜನೆಯಿಂದ ಉತ್ತಮ ಫ‌ಲಿತಾಂಶ ಸಾಧಿಸಲು ಇಸ್ರೋಗೆ ಸಾಧ್ಯವಿದೆ ಎಂದು ಇಸ್ರೋ ಮಾಜಿ ಮುಖ್ಯಸ್ಥ ಎ.ಎಸ್‌.ಕಿರಣ್‌ ಕುಮಾರ್‌ ಹೇಳಿದ್ದಾರೆ. ಅಂತಿಮ ಲ್ಯಾಂಡಿಂಗ್‌ ಚಟುವಟಿಕೆ ಹೊರತುಪಡಿಸಿ, ಇತರ ಎಲ್ಲ ಚಟುವಟಿಕೆಗಳೂ ಯಶಸ್ವಿಯಾಗಿ ನಡೆದಿವೆ. ಚಂದ್ರಯಾನ 1 ಕ್ಕೆ ಹೋಲಿಸಿದರೆ ಈ ಯೋಜನೆಯಲ್ಲಿ ಅತ್ಯಾಧುನಿಕ ಸಲಕರಣೆ ಅಳವಡಿಸಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.