ಈ ವರ್ಷದ ಬದಲು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ ಚಂದ್ರಯಾನ-3 ಉಡಾವಣೆ


Team Udayavani, Sep 7, 2020, 10:13 AM IST

ಈ ವರ್ಷದ ಬದಲು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ ಚಂದ್ರಯಾನ-3 ಉಡಾವಣೆ:

ಹೊಸದಿಲ್ಲಿ: ಭಾರತದ ಮಹತ್ವದ ಚಂದ್ರಯಾನ-3 ಯೋಜನೆ ಈ ವರ್ಷದ ಬದಲಿಗೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಈ ವರ್ಷ ಕೋವಿಡ್-19 ಸೋಂಕು ಕಾರಣದಿಂದ ಈ ವರ್ಷದ ಅಂತ್ಯದಲ್ಲಿ ಉಡಾವಣೆಯಾಗಬೇಕಿದ್ದ ಚಂದ್ರಯಾನ -3 ಮುಂದಿನ ವರ್ಷಕ್ಕೆ ಮುಂದೂಡಕೆಯಾಗಿದೆ. 2021ರ ಆರಂಭದಲ್ಲಿ ಚಂದ್ರಯಾನ-3 ನೌಕೆ ಚಂದ್ರನತ್ತ ಹಾರಲಿದೆ ಎಂದು ಸಚಿವರು ಹೇಳಿದರು.

ಚಂದ್ರಯಾನ-3ರಲ್ಲಿ ರೋವರ್ ಮತ್ತು ಲ್ಯಾಂಡರ್ ಮಾತ್ರ ಇರಲಿದೆ. ಆರ್ಬಿಟರ್ ಇರುವುದಿಲ್ಲ ಎನ್ನಲಾಗಿದೆ. ಚಂದ್ರಯಾನ-2 2019ರ ಜುಲೈ 22ರಂದು ಉಡಾಯಿಸಲಾಗಿತ್ತು. ಆದರೆ ಸಪ್ಟೆಂಬರ್ 7ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗಲು ವಿಫಲವಾಗಿತ್ತು. ಆದರೆ ಅದರ ಆರ್ಬಿಟರ್ ಇನ್ನೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹತ್ವದ ಡಾಟಗಳನ್ನು ಭೂಮಿಗೆ ಕಳುಹಿಸುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ ನಾಯಕತ್ವ ವಿರುದ್ಧ ಮತ್ತೂಂದು ಲೆಟರ್‌ “ಬಾಂಬ್‌:’ ಪರಿವಾರದ ಮೋಹದಿಂದ ಹೊರಬನ್ನಿ

ಇಸ್ರೋದ ಮೊದಲ ಚಂದ್ರಯಾನ ಯೋಜನೆ ಶಶಿಯ ಅಂಗಳದಲ್ಲಿ ನೀರಿನ ಅಂಶವಿರುವುದನ್ನು ಪತ್ತೆಹಚ್ಚಿತ್ತು. ಅದಲ್ಲದೆ ಚಂದ್ರನ ಧ್ರುವಗಳ ಉದ್ದಕ್ಕೂ ತುಕ್ಕು ಹಿಡಿಯಬಹುದೆಂದು ಸೂಚಿಸುವ ಚಿತ್ರಗಳನ್ನು ಭೂಮಿಗೆ ಕಳುಹಿಸಿತ್ತು.

ಚಂದ್ರಯಾನ-3

ಈಗ ಭಾರತದ ಚಂದ್ರಯಾನ-3 ಯೋಜನೆ ಬಗ್ಗೆ ಜಗತ್ತಿನ ಹಲವು ವಿಜ್ಞಾನಿಗಳು ಕುತೂಹಲದಿಂದ ನೋಡುತ್ತಿದ್ದಾರೆ. ಭಾರತದ ಮೊತ್ತಮೊದಲ ಮಾನವ ಸಹಿತ ಗಗನಯಾನ ಯೋಜನೆಗೆ ತಯಾರಿ ಜೋರಾಗಿ ನಡೆಯುತ್ತಿದೆ. ಇದರ ಗಗನಯಾತ್ರಿಗಳ ತರಬೇತಿ ಕಾರ್ಯಗಳು ಚಾಲನೆಯಲ್ಲಿವೆ. ಕೋವಿಡ್ ಕಾರಣದಿಂದ ತುಸು ಹಿನ್ನಡೆಯಾದರೂ 2022ರ ಆಸುಪಾಸಿನ ವೇಳೆಗೆ ಮಾನವಸಹಿತ ಗಗನಯಾನ ಲಾಂಚ್ ಆಗುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.