ಚಂದ್ರಯಾನ -2 ಹಿನ್ನಡೆಗೆ ಪಾಕಿಸ್ತಾನದ ಲೇವಡಿ
Team Udayavani, Sep 7, 2019, 8:08 AM IST
ಇಸ್ಲಾಮಾಬಾದ್ : ಬಾಹ್ಯಾಕಾಶ ರಂಗದಲ್ಲಿ ಮೈಲಿಗಲ್ಲು ಸ್ಥಾಪನೆಗೆ ಮುಂದಾಗಿದ್ದ ಇಸ್ರೋಗೆ ವಿಕ್ರಮ್ ಲ್ಯಾಂಡರ್ ನೌಕೆಯ ಸಂವಹನ ಕಡಿತದಿಂದ ಅಲ್ಪ ಹಿನ್ನಡೆಯಾಗಿದ್ದು ಈ ಬೆಳವಣಿಗೆಯನ್ನು ಕಂಡು ಪಾಕಿಸ್ತಾನ ಲೇವಡಿ ಮಾಡಿದೆ.
“ಯಾವ ಕೆಲಸ ಬರುವುದಿಲ್ಲವೋ ಅದನ್ನು ಕೈಗೊಳ್ಳುವ ದುಸ್ಸಾಹಸಕ್ಕೆ ಕೈ ಹಾಕಬಾರದು ಡಿಯರ್ ಎಂಡಿಯಾ “ ಎಂದು ಪಾಕಿಸ್ತಾನದ ವಿಜ್ಙಾನ ಮತ್ತು ತಂತ್ರಜ್ಙಾನ ಸಚಿವ ಫವಾದ್ ಹುಸೇನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಂದ್ರಯಾನ -2 ಹಿನ್ನಡೆ ಕುರಿತು ಲೇವಡಿ ಮಾಡಿದ್ದಾರೆ.
ಇಂಡಿಯಾ ಎನ್ನುವ ಬದಲು ಎಂಡಿಯಾ ಎಂದಿರುವ ಸಚಿವ, ಚಂದ್ರನಲ್ಲಿ ಇಳಿಯಬೇಕಿದ್ದ ಆಟಿಕೆ ಮುಂಬೈ ಮೇಲೆ ಬಿದ್ದಿದೆ, 900 ಕೋಟಿ ವ್ಯರ್ಥವಾಗಿ ಹೋಗಿದೆ, ಭಾರತದ ಪ್ರಧಾನಿ ರಾಜಕಾರಣಿಯಲ್ಲ, ಗಗನಯಾನಿ ಎಂದು ಸರಣಿ ಟ್ವೀಟ್ ಗಳ ಮೂಲಕ ವ್ಯಂಗ್ಯವಾಡಿದ್ದಾರೆ .
ಇದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದಾಗ ಸಚಿವ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
Awwwww….. Jo kaam ata nai panga nai leitay na….. Dear “Endia” https://t.co/lp8pHUNTBZ
— Ch Fawad Hussain (@fawadchaudhry) September 6, 2019
So ja Bhai moon ki bajaye Mumbai mein utar giya khilona #IndiaFailed https://t.co/RPsKXhCFCM
— Ch Fawad Hussain (@fawadchaudhry) September 6, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ