ಚಾರ್ಧಾಮ್ ನಿರ್ವಹಣೆಗೆ ಟಿಟಿಡಿ ಅ.7ರಂದು ಒಪ್ಪಂದಕ್ಕೆ ಸಹಿ
Team Udayavani, Oct 5, 2022, 6:23 PM IST
ಡೆಹರಾಡೂನ್: ತಿರುಪತಿ ತಿರುಮಲ ದೇವಸ್ಥಾನಮ್ಸ್ (ಟಿಟಿಡಿ) ಮತ್ತು ಬದರೀ-ಕೇದಾರ ದೇವಸ್ಥಾನ ಸಮಿತಿಯ (ಬಿಕೆಟಿಸಿ) ನಡುವೆ ಅ.7ರಂದು ಒಪ್ಪಂದಕ್ಕೆ ಸಹಿ ಹಾಕಲಿವೆ.
ಬದರೀ, ಕೇದಾರನಾಥಗಳಲ್ಲಿ 6 ತಿಂಗಳಲ್ಲಿ ಏರ್ಪಡುವ ತೀವ್ರ ಜನಸಂದಣಿಯನ್ನು ನಿಭಾಯಿಸುವುದು, ಮೂಲಭೂತ ಸೌಕರ್ಯ, ಆರೋಗ್ಯ ವ್ಯವಸ್ಥೆಗಳನ್ನು ವೃದ್ಧಿಸುವುದಕ್ಕೆ ನೆರವು ನೀಡಲು ಟಿಟಿಡಿ ಈಗಾಗಲೇ ಔಪಚಾರಿಕ ಒಪ್ಪಿಗೆ ನೀಡಿದೆ.
ತಿರುಪತಿಗೆ ವರ್ಷಕ್ಕೆ ಕೋಟ್ಯಂತರ ಪ್ರವಾಸಿಗಳು ಭೇಟಿ ನೀಡುತ್ತಾರೆ. ಅದೇ ಕೇದಾರನಾಥದಲ್ಲಿ 6 ತಿಂಗಳು ಮಾತ್ರ ಪ್ರವಾಸಿಗಳಿಗೆ ಅವಕಾಶವಿರುತ್ತದೆ. ಆದರೆ ಎರಡೂ ಪ್ರದೇಶಗಳ ನಡುವಿನ ಭೌಗೋಳಿಕ ಸ್ಥಿತಿಯಲ್ಲಿ ಪೂರ್ಣ ವ್ಯತ್ಯಾಸವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ