ಚಾರ್ಧಾಮ್ ನಿರ್ವಹಣೆಗೆ ಟಿಟಿಡಿ ಅ.7ರಂದು ಒಪ್ಪಂದಕ್ಕೆ ಸಹಿ
Team Udayavani, Oct 5, 2022, 6:23 PM IST
ಡೆಹರಾಡೂನ್: ತಿರುಪತಿ ತಿರುಮಲ ದೇವಸ್ಥಾನಮ್ಸ್ (ಟಿಟಿಡಿ) ಮತ್ತು ಬದರೀ-ಕೇದಾರ ದೇವಸ್ಥಾನ ಸಮಿತಿಯ (ಬಿಕೆಟಿಸಿ) ನಡುವೆ ಅ.7ರಂದು ಒಪ್ಪಂದಕ್ಕೆ ಸಹಿ ಹಾಕಲಿವೆ.
ಬದರೀ, ಕೇದಾರನಾಥಗಳಲ್ಲಿ 6 ತಿಂಗಳಲ್ಲಿ ಏರ್ಪಡುವ ತೀವ್ರ ಜನಸಂದಣಿಯನ್ನು ನಿಭಾಯಿಸುವುದು, ಮೂಲಭೂತ ಸೌಕರ್ಯ, ಆರೋಗ್ಯ ವ್ಯವಸ್ಥೆಗಳನ್ನು ವೃದ್ಧಿಸುವುದಕ್ಕೆ ನೆರವು ನೀಡಲು ಟಿಟಿಡಿ ಈಗಾಗಲೇ ಔಪಚಾರಿಕ ಒಪ್ಪಿಗೆ ನೀಡಿದೆ.
ತಿರುಪತಿಗೆ ವರ್ಷಕ್ಕೆ ಕೋಟ್ಯಂತರ ಪ್ರವಾಸಿಗಳು ಭೇಟಿ ನೀಡುತ್ತಾರೆ. ಅದೇ ಕೇದಾರನಾಥದಲ್ಲಿ 6 ತಿಂಗಳು ಮಾತ್ರ ಪ್ರವಾಸಿಗಳಿಗೆ ಅವಕಾಶವಿರುತ್ತದೆ. ಆದರೆ ಎರಡೂ ಪ್ರದೇಶಗಳ ನಡುವಿನ ಭೌಗೋಳಿಕ ಸ್ಥಿತಿಯಲ್ಲಿ ಪೂರ್ಣ ವ್ಯತ್ಯಾಸವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ