ಎಂಟು ಪೊಲೀಸರನ್ನು ಹತ್ಯೆಗೈದಿದ್ದ ನಟೋರಿಯಸ್ ರೌಡಿ ವಿಕಾಸ್ ದುಬೆ ಮನೆ ನೆಲಸಮ

36 ಗಂಟೆಯ ನಂತರ ಬಿಥೂರ್ಸ್ ನ ಡಿಕ್ರೂ ಗ್ರಾಮದಲ್ಲಿರುವ ದುಬೆ ಮನೆಯನ್ನು ಧ್ವಂಸಗೊಳಿಸಲಾಗಿದೆ

Team Udayavani, Jul 4, 2020, 4:27 PM IST

ಎಂಟು ಪೊಲೀಸರನ್ನು ಹತ್ಯೆಗೈದಿದ್ದ ನಟೋರಿಯಸ್ ರೌಡಿ ವಿಕಾಸ್ ದುಬೆ ಮನೆ ನೆಲಸಮ

ಲಕ್ನೋ/ನವದೆಹಲಿ: ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಎಂಟು ಪೊಲೀಸರನ್ನು ಹತ್ಯೆಗೈದಿದ್ದ ದುಬೆ ಮನೆಯನ್ನು ಶನಿವಾರ ಕಾನ್ಪುರ ಜಿಲ್ಲಾಡಳಿತ ನೆಲಸಮಗೊಳಿಸಿದೆ ಎಂದು ವರದಿ ತಿಳಿಸಿದೆ.

ರೌಡಿ ಶೀಟರ್ ವಿಕಾಸ್ ದುಬೆ ಹಾಗೂ ಆತನ ಸಹಚರರನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಗುಂಡಿನ ದಾಳಿಗೆ ಎಂಟು ಮಂದಿ ಪೊಲೀಸರು ಸಾವನ್ನಪ್ಪಿದ್ದರು. ಈ ಘಟನೆ ನಡೆದು 36 ಗಂಟೆಯ ನಂತರ ಬಿಥೂರ್ಸ್ ನ ಡಿಕ್ರೂ ಗ್ರಾಮದಲ್ಲಿರುವ ದುಬೆ ಮನೆಯನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿ ಹೇಳಿದೆ.

ಮತ್ತೊಂದು ಬೆಳವಣಿಗೆಯಲ್ಲಿ ನಟೋರಿಯಸ್ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಪರಾರಿಯಾಗಲು ಮಾಹಿತಿ ನೀಡಿರುವ ಶಂಕಿತ ಚೌಬೇಪುರ್ ಪೊಲೀಸ್ ಠಾಣಾಧಿಕಾರಿ ವಿನಯ್ ತಿವಾರಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಚೌಬೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಡಿಕ್ರೂ ಪ್ರದೇಶದಲ್ಲಿದ್ದ ವಿಕಾಸ್ ಹಾಗೂ ಆತನ ಸಹಚರರು ಅಡಗಿರುವ ಮಾಹಿತಿ ಪಡೆದು ಪೊಲೀಸರು ಬಂಧಿಸಲು ತೆರಳಿದ್ದ ವೇಳೆ 8 ಮಂದಿಗೆ ಗುಂಡು ಹಾರಿಸಿ ಹತ್ಯೆಗೈದಿದ್ದ ಘಟನೆ ನಡೆದಿತ್ತು. ದುಬೆ ವಿರುದ್ಧ ಕೊಲೆ, ಸುಲಿಗೆ ಸೇರಿದಂತೆ 60ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.

ನಟೋರಿಯಲ್ ಕ್ರಿಮಿನಲ್ ದುಬೆ ಮತ್ತು ಆತನ ಸಹಚರರ ಬಂಧನಕ್ಕೆ ಉತ್ತರಪ್ರದೇಶ ಪೊಲೀಸ್ ಅಧಿಕಾರಿಗಳು ನೂರು ತಂಡಗಳನ್ನು ರಚಿಸಲಾಗಿದೆ. ಅಲ್ಲದೇ ದುಬೆ ಬಂಧನದಿಂದ ತಪ್ಪಿಸಿಕೊಳ್ಳಲು ನೆರೆಯ ರಾಷ್ಟ್ರಕ್ಕೆ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.