ಚೆನ್ನೈ, ನೆರೆಯ ಜಿಲ್ಲೆಗಳನ್ನು ಹೊರತು ಪಡಿಸಿ ಬಸ್ ಸಂಚಾರ ಆರಂಭ
Team Udayavani, May 31, 2020, 5:37 PM IST
ಚೆನ್ನೈ: ಕೋವಿಡ್ ಹಾವಳಿಯಿಂದಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ತಮಿಳುನಾಡಿನಲ್ಲಿ ಪುನರಾರಂಭಗೊಂಡಿದೆ. ಆದರೆ ಶೇ.50ರಷ್ಟು ಬಸ್ಗಳು ಮಾತ್ರ ಓಡಾಟ ಆರಂಭಿಸಿವೆ. ಚೆನ್ನೈ ಸೇರಿದಂತೆ ಸನಿಹದ ಮೂರು ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಅನುಕೂಲ ಕಲ್ಪಿಸಿಲ್ಲ.
ಬಸ್ ಸಂಚಾರ ಇಲ್ಲದ ಜಿಲ್ಲೆಗಳಲ್ಲಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲಪಟ್ಟು ಜಿಲ್ಲೆಗಳು ಸೇರಿವೆ.
ಇನ್ನು ಬಸ್ಗಳಲ್ಲಿ ಶೇ.60ರಷ್ಟು ಪ್ರಯಾಣಿಕರನ್ನು ಮಾತ್ರ ಕೂರಿಸಬಹುದು ಎಂದು ಸರಕಾರ ಆದೇಶಿಸಿದೆ. ಇದರೊಂದಿಗೆ ಇಡೀ ರಾಜ್ಯವನ್ನು 8 ವಲಯನಗಳನ್ನಾಗಿ ಗುರುತಿಸಲಾಗಿದೆ ಇದರಲ್ಲಿ 7 ಮತ್ತು 8ನೇ ವಲಯಗಳಲ್ಲಿ ಯಾವುದೇ ಸಾರ್ವಜನಿಕ ಸಾರಿಗೆ ಓಡಾಟಕ್ಕೆ ಅನುಮತಿ ಇರುವುದಿಲ್ಲ.
ಇದರೊಂದಿಗೆ ಖಾಸಗಿ ಬಸ್ಗಳಿಗೂ ಓಡಾಟಕ್ಕೆ ಅನುಮತಿ ಕಲ್ಪಿಸಲಾಗಿದೆ. ವಲಯಗಳ ಮಧ್ಯೆ ಓಡಾಟಕ್ಕೆ ಯಾವುದೇ ಪಾಸ್ಗಳ ಅಗತ್ಯವಿಲ್ಲ. ಆದರೆ ಅಂತರ್ ಜಿಲ್ಲೆ, ಅಂತರ್ ರಾಜ್ಯ ಓಡಾಟಕ್ಕೆ ಇ ಪಾಸ್ಗಳನ್ನು ಪಡೆಯುವುದು ಕಡ್ಡಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ