ಪಟಾಕಿ ನಿಷೇಧ: ಸುಪ್ರೀಂ ಆದೇಶಕ್ಕೆ ಚೇತನ್ ಭಗತ್ ಖಂಡನೆ
Team Udayavani, Oct 9, 2017, 3:38 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ವಲಯದಲ್ಲಿ ದೀಪಾವಳಿ ವೇಳೆ ಸುಡುಮದ್ದು ಮಾರಾಟವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದನ್ನು ಖ್ಯಾತ ಲೇಖಕ ಚೇತನ್ ಭಗತ್ ಖಂಡಿಸಿದ್ದಾರೆ.
ಹಿಂದೂ ಹಬ್ಬಗಳ ಮೇಲೆ ಮಾತ್ರವೇ ಸುಪ್ರೀಂ ಕೋರ್ಟ್ ಈ ರೀತಿಯ ನಿಷೇಧಗಳನ್ನು ಹೇರುತ್ತಿರುವುದು ಏಕೆ ಎಂದು ಟ್ವಿಟರ್ ನಲ್ಲಿ ಪ್ರಶ್ನಿಸಿರುವ ಚೇತನ್ ಭಗತ್, ಕ್ರೈಸ್ತ ಬಾಂಧವರ ಕ್ರಿಸ್ಮಸ್ ಹಬ್ಬದ ವೇಳೆ “ಕ್ರಿಸ್ಮಸ್ ಟ್ರೀ’ ಅಥವಾ ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬದ ವೇಳೆ ಆಡಿನ ಹತ್ಯೆಯನ್ನು ಏಕೆ ನಿಷೇಧಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ವಿಷಯದಲ್ಲಿ ಚೇತನ್ ಭಗತ್ ಅವರನ್ನು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್ ಕೂಡ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ