![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ತಾಯಿಗೆ ವಿಡಿಯೋ ಸಂದೇಶ ಮಾಡಿದ ನಕ್ಸಲ್ ದಾಳಿ ಗಾಯಾಳು ಡಿಡಿ ಸಿಬಂದಿ
Team Udayavani, Oct 31, 2018, 7:04 PM IST
![naxal-attack-700.jpg](https://www.udayavani.com/wp-content/uploads/2018/10/31/naxal-attack-700-620x345.jpg)
ರಾಯಪುರ : ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲ್ ದಾಳಿಗೆ ಗುರಿಯಾಗಿಯೂ ಪವಾಡಸದೃಶವಾಗಿ ಬದುಕುಳಿದ ದೂರದರ್ಶನ ಸಿಬಂದಿ ತಾನು ತೀವ್ರವಾಗಿ ಗಾಯಗೊಂಡು ನರಳುತ್ತಿದ್ದ ಸಂದರ್ಭದಲ್ಲಿ ತನ್ನ ತಾಯಿಗಾಗಿ ವಿಡಿಯೋ ಸಂದೇಶವೊಂದನ್ನು ಚಿತ್ರೀಕರಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.
ವಿಡಿಯೋ ಚಿತ್ರಿಕೆಯಲ್ಲಿ ಗಾಯಾಳು ದೂರದರ್ಶನ ಸಿಬಂದಿ ಮೋರ್ ಮುಕುಟ್ ಶರ್ಮಾ ಅವರು “ಅಮ್ಮಾ, ನಾ ನಿನ್ನ ಪ್ರೀತಿಸ್ತೇನೆ; ಈ ದಾಳಿಯಲ್ಲಿ ಬಹುಷಃ ನಾನು ಸಾಯಬಹುದು’ ಎಂದು ತನ್ನ ತಾಯಿಗೆ ಸಂದೇಶವನ್ನು ದಾಖಲಿಸಿರುವುದು ಕಂಡು ಬರುತ್ತದೆ.
ಸುಮಾರು ಒಂದು ತಾಸು ಕಾಲ ನಡೆದಿದ್ದ ನಕ್ಸಲ್ ದಾಳಿಯಲ್ಲಿ 35ರ ಹರೆಯದ ಡಿಡಿ ನ್ಯೂಸ್ ನ ಲೈಟಿಂಗ್ ಅಸಿಸ್ಟೆಂಟ್ ಶರ್ಮಾ ಮತ್ತು ಆತನ ಪತ್ರಕರ್ತ ಸಹೋದ್ಯೋಗಿ ಧೀರಜ್ ಕುಮಾರ್ ಬದುಕುಳಿದಿದ್ದಾರೆ. ಆದರೆ ಇವರ ಸಹೋದ್ಯೋಗಿ, ಕ್ಯಾಮೆರಾಮ್ಯಾನ್ ಅಚ್ಯುತಾನಂದ ಸಾಹು ಅವರು ನಕ್ಸಲರ ಗುಂಡಿಗೆ ಬಲಿಯಾಗಿದ್ದಾರೆ.
ಶರ್ಮಾ ಅವರ ವಿಡಿಯೋ ಚಿತ್ರಿಕೆಯನ್ನು ಟ್ವೀಟ್ ಮಾಡಿರುವ ದೂರದರ್ಶನ್ ನ್ಯೂಸ್ , “ಬಹುಷಃ ಆ ಕ್ಷಣಗಳು ತನ್ನ ಕೊನೇ ಕ್ಷಣಗಳೆಂದು ಆತ ಭಾವಿಸಿರಬೇಕು; ಅದೃಷ್ಟವಶಾತ್ ಆತ ಬದುಕುಳಿದಿದ್ದಾರೆ. ನಕ್ಸಲ್ ದಾಳಿಯ ವೇಳೆ ತೀವ್ರವಾಗಿ ಗಾಯಗೊಂಡು ಮೃತ್ಯುವಿನೆಡೆಗೆ ಮುಖಮಾಡಿದ್ದರೂ ಎದೆಗುಂದದೆ ತಾಯಿಗೆ ತನ್ನ ಸಂದೇಶವನ್ನು ವಿಡಿಯೋ ಮಾಡಿರುವ ಮೋರ್ ಮುಕುಟ್ ಶರ್ಮಾ ಅವರ ಸಾಹಸಕ್ಕೆ ಪ್ರಣಾಮಗಳು’ ಎಂದು ಪ್ರಶಂಸೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.