ಜಂಟಿ ಕಾರ್ಯಾಚರಣೆ: 7 ನಕ್ಸಲರ ಬಂಧನ


Team Udayavani, Feb 2, 2023, 10:30 PM IST

ಜಂಟಿ ಕಾರ್ಯಾಚರಣೆ: 7 ನಕ್ಸಲರ ಬಂಧನ

ರಾಯ್ಪುರ : ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್) ಹಾಗೂ ಛತ್ತೀಸ್‌ಗಢ ಪೊಲೀಸರು ಸುಕ್ಮಾ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ 7 ನಕ್ಸಲರನ್ನು ಬಂಧಿಸುವಲ್ಲಿ ಗುರುವಾರ  ಯಶಸ್ವಿಯಾಗಿದ್ದಾರೆ.

ನಕ್ಸಲ್‌ ಘಟಕವಾದ ನಿಮ್ಮಾಳ್‌ ಗುಡೇರ್‌ ರೆವಲ್ಯೂಷನರಿ ಪೀಪಲ್ಸ್‌ ಕೌನ್ಸಿಲ್‌ನ ನಕ್ಸಲರು ಸುಕಾ¾ ಜಿಲ್ಲೆಯ ಕೊಂಡವೈ ಗ್ರಾಮದಲ್ಲಿ ಅಡಗಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಂಧಿತ ನಕ್ಸಲರನ್ನು ಕಲ್ಮು ಸತ್ಯಂ, ಕಲ್ಮು ಜೋಗ, ಮಾದಿವಿ ಮಂಗ, ಮಡಕಮ್‌ ಐತಾ, ಕಿಕಿಡಿ ಜೋಗಾ, ವೊಂಡೋ ಉಂಗಾ, ಕಲ್ಮು ಭೀಮಾ ಎಂದು ಗುರುತಿಸಲಾಗಿದೆ.

ಬುಧವಾರ ತಡರಾತ್ರಿಯಲ್ಲಿ ಕಾರ್ಯಾಚರಣೆ  ಆರಂಭಿಸಿ ಭದ್ರತಾಪಡೆಗಳು ನಕ್ಸಲರನ್ನು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ನಾಳೆಯಿಂದ ಬದಲಾವಣೆಯ ಪರ್ವ: ಏನೇನು ಬದಲಾವಣೆ? ಇಲ್ಲಿದೆ ವಿವರ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ ೧ ರಿಂದ ಹೊಸ ನಿಯಮ

ಔಷಧ ಕಸ್ಟಮ್ಸ್‌ ಸುಂಕ ವಿನಾಯಿತಿ: ಏಪ್ರಿಲ್ 1 ರಿಂದ ಹೊಸ ನಿಯಮ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಎನ್‌ಕೌಂಟರ್‌ ಕೇಸಲ್ಲಿ ಮೋದಿ ಹೆಸರು ಹೇಳಲು ಒತ್ತಡ ಹೇರಿದ್ದ ಸಿಬಿಐ! ಅಮಿತ್‌ ಶಾ ಆರೋಪ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

ಜರ್ಮನಿ ಹಸ್ತಕ್ಷೇಪ: ಬಿಜೆಪಿ-ಕಾಂಗ್ರೆಸ್‌ ವಾಕ್ಸಮರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ