ಛತ್ತೀಸ್ಗಡ:ಚುನಾವಣೆ ಮುನ್ನಾ ದಿನ ನಕ್ಸಲ್ ಅಟ್ಟಹಾಸ;ಭದ್ರತೆ ಸವಾಲು!
Team Udayavani, Nov 11, 2018, 11:38 AM IST
ರಾಯ್ಪುರ್: ವಿಧಾನ ಸಭಾ ಚುನಾವಣಾ ಮತದಾನ ನಡೆಯುವ ಮುನ್ನಾದಿನ ಭಾನುವಾರ ಛತ್ತೀಸ್ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಹಲವಡೆ ಸುಧಾರಿತ ಸ್ಫೋಟಕಗಳನ್ನು ಬಳಸಿ ಸ್ಫೋಟಗಳನ್ನು ನಡೆಸಿದ್ದಾರೆ. ದಾಳಿಯಲ್ಲಿ ಬಿಎಸ್ಎಫ್ ಎಎಸ್ಐ ಮಹೇಂದ್ರ ಸಿಂಗ್ ಅವರು ಗಾಯಗೊಂಡಿದ್ದಾರೆ.
ಕಾಂಕೇರ್ ಜಿಲ್ಲೆಯ ಕೊಯಾಲಿ ಬೆಡಾದಲ್ಲಿ ಯೋಧರು ಕಾರ್ಯನಿರತರಾಗಿದ್ದ ವೇಳೆ ನಕ್ಸಲರು ದಾಳಿ ನಡೆಸಿದ್ದಾರೆ. ಗಾಯಾಳು ಎಎಸ್ಐ ಮಹೇಂದ್ರ ಕುಮಾರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚುನಾವಣೆಗಾಗಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ ಆದರೂ 6 ಕಡೆಗಳಲ್ಲಿ ಐಇಡಿಗಳನ್ನು ಹೂತು ನಕ್ಸಲರು ದುಷ್ಕೃತ್ಯ ಎಸಗಿದ್ದಾರೆ.
ಇನ್ನೊಂದೆಡೆ ಬಿಜಾಪುರ್ ಜಿಲ್ಲೆಯ ಅರಣ್ಯವೊಂದರಲ್ಲಿ ನಕ್ಸಲರು ಮತ್ತು ಯೋಧರ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಓರ್ವ ನಕ್ಸಲನನ್ನು ಹತ್ಯೆಗೈಯಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?