ಆ.20ರಂದು ತಪ್ಪದೇ ಹಾಜರಾಗಿ: ಚಿದು ಕುಟುಂಬಕ್ಕೆ ಕೋರ್ಟ್ ಆದೇಶ
Team Udayavani, Jul 30, 2018, 4:53 PM IST
ಚೆನ್ನೈ : ಕಾಳಧನ ಪ್ರಕರಣದಲ್ಲಿ ಆಗಸ್ಟ್ 20ರಂದು ತನ್ನ ಮುಂದೆ ತಪ್ಪದೇ ಹಾಜರಾಗುವಂತೆ ನಗರದ ಮ್ಯಾಜಿಸ್ಟ್ರೇಟರ ನ್ಯಾಯಾಲಯ ಇಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಕುಟುಂಬ ಸದಸ್ಯರಿಗೆ ಆದೇಶಿಸಿದೆ.
ಚಿದಂಬರಂ ಅವರ ಪತ್ನಿ ನಳಿನಿ, ಪುತ್ರ ಕಾರ್ತಿ ಮತ್ತು ಆತನ ಪತ್ನಿ ಶ್ರೀನಿಧಿ ಅವರು ಇಂದು ಈ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟಿನಲ್ಲಿ ಹಾಜರಿರಬೇಕಿತ್ತು. ಅದಕ್ಕೆ ವಿಫಲರಾಗಿರುವ ಕಾರಣ ಇವರು ಆಗಸ್ಟ್ 20ರಂದು ತಪ್ಪದೇ ಹಾಜರಾಗಬೇಕೆಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್ ಮಲರವಿಳಿ ಅವರು ಆದೇಶಿಸಿದರು.
ಐಟಿ ಇಲಾಖೆಯ ಪ್ರಕಾರ ಕಾರ್ತಿ ಚಿದಂಬರಂ ಅವರು ಬ್ರಿಟನ್ನಲ್ಲಿನ ಮೆಟ್ರೋ ಬ್ಯಾಂಕ್ನಲ್ಲಿರುವ ತನ್ನ ಖಾತೆಯನ್ನು ಮತ್ತು ಅಮೆರಿಕದ ನ್ಯಾನೋ ಹೋಲ್ಡಿಂಗ್ ಎಲ್ಎಲ್ಸಿಯಲ್ಲಿನ ತನ್ನ ಹೂಡಿಕೆಯನ್ನು ಬಹಿರಂಗಪಡಿಸಿಲ್ಲ; ಹಾಗೆಯೇ ತನ್ನ ಸಹ ಒಡೆತನದ ಚೆಸ್ ಗ್ಲೋಬಲ್ ಅಡ್ವೈಸರಿ ಕಂಪೆನಿ ಮಾಡಿರುವ ಹೂಡಿಕೆಯನ್ನು ಕೂಡ ಕಾರ್ತಿ ಬಹಿರಂಗಪಡಿಸಿಲ್ಲ; ಇದು ಕಾಳಧನ ಕಾಯಿದೆಯಡಿಯ ಅಪರಾಧವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ