ತಮ್ಮ ಇಬ್ಬರು ವಿಕಲಚೇತನ ಹೆಣ್ಣುಮಕ್ಕಳೊಂದಿಗೆ ಸುಪ್ರೀಂಗೆ ಆಗಮಿಸಿ ಅಚ್ಚರಿಮೂಡಿಸಿದ ಸಿಜೆಐ!

ಇಬ್ಬರು ಮಕ್ಕಳನ್ನು ತಮ್ಮ ಕೊಠಡಿಗೆ ಕರೆದೊಯ್ದು ವಿವರಣೆ ನೀಡಿದ್ದರು.

Team Udayavani, Jan 6, 2023, 4:43 PM IST

ತಮ್ಮ ಇಬ್ಬರು ವಿಕಲಚೇತನ ಹೆಣ್ಣುಮಕ್ಕಳೊಂದಿಗೆ ಸುಪ್ರೀಂಗೆ ಆಗಮಿಸಿ ಅಚ್ಚರಿಮೂಡಿಸಿದ ಸಿಜೆಐ!

ನವದೆಹಲಿ: ಸುಪ್ರೀಂಕೋರ್ಟ್ ನಲ್ಲಿ ಶುಕ್ರವಾರ(ಜನವರಿ 06) ಹಿರಿಯ ನ್ಯಾಯಾಧೀಶರು, ವಕೀಲರು ಅಚ್ಚರಿಗೊಳಗಾದ ಪ್ರಸಂಗ ನಡೆಯಿತು. ಅದಕ್ಕೆ ಕಾರಣ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ತಮ್ಮ ಇಬ್ಬರು ವಿಕಲಚೇತನ (ಸಾಕು ಮಕ್ಕಳು) ಪುತ್ರಿಯರ ಜೊತೆ ಕೋರ್ಟ್ ಗೆ ಆಗಮಿಸಿರುವುದು.

ಇದನ್ನೂ ಓದಿ:ಬೆಂಗಳೂರಿನ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

ಇಂದು ಬೆಳಗ್ಗೆ 10ಗಂಟೆಗೆ ಸುಪ್ರೀಂಕೋರ್ಟ್ ಆವರಣ ಪ್ರವೇಶಿಸಿದ್ದ ಸಿಜೆಐ ಚಂದ್ರಚೂಡ್ ಅವರು ಸಾರ್ವಜನಿಕ ಗ್ಯಾಲರಿಯಿಂದ ತಮ್ಮ ಇಬ್ಬರು ವಿಕಲಚೇತನ ಪುತ್ರಿಯರ ಜತೆ ಕೋರ್ಟ್ ರೂಂಗೆ ಪ್ರವೇಶಿಸಿದ್ದರು.

ಇಬ್ಬರು ಪುತ್ರಿಯರನ್ನು ಕೊಠಡಿ ಸಂಖ್ಯೆ 1ರಲ್ಲಿದ್ದ ಸಿಜೆಐ ಕೋರ್ಟ್ ಗೆ ಕರೆದೊಯ್ದು ನ್ಯಾಯಾಲಯದ ಕಾರ್ಯವೈಖರಿಯನ್ನು ವಿವರಿಸಿದ್ದರು. ಸಿಜೆಐ ಚಂದ್ರಚೂಡ್ ಅವರು ತಮ್ಮ ಪುತ್ರಿಯರಾದ ಮಹಿ (16 ವರ್ಷ) ಮತ್ತು ಪ್ರಿಯಾಂಕಾ (20ವರ್ಷ) ಅವರಿಗೆ ನ್ಯಾಯಾಧೀಶರು ಎಲ್ಲಿ ಕುಳಿತುಕೊಳ್ಳುತ್ತಾರೆ ಮತ್ತು ವಕೀಲರು ಎಲ್ಲಿ ನಿಂತು ವಾದ ಮಂಡಿಸುತ್ತಾರೆ ಎಂಬುದನ್ನು ತೋರಿಸಿರುವುದಾಗಿ ವರದಿ ತಿಳಿಸಿದೆ.

ನಂತರ ಸಿಜೆಐ ಚಂದ್ರಚೂಡ್ ಅವರು ಇಬ್ಬರು ಸಾಕು ಮಕ್ಕಳನ್ನು ತಮ್ಮ ಕೊಠಡಿಗೆ ಕರೆದೊಯ್ದು ವಿವರಣೆ ನೀಡಿದ್ದರು. ಮೂಲಗಳ ಪ್ರಕಾರ, ಸುಪ್ರೀಂಕೋರ್ಟ್ ಹೇಗಿದೆ ಎಂಬುದನ್ನು ಪ್ರತ್ಯಕ್ಷವಾಗಿ ನೋಡಬೇಕು ಎಂಬ ಬಯಕೆಯನ್ನು ವ್ಯಕ್ತಪಡಿಸಿದ್ದರಿಂದ ಸಿಜೆಐ ಅವರು ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಸುಪ್ರೀಂಕೋರ್ಟ್ ಗೆ ಕರೆತರಲು ನಿರ್ಧರಿಸಿದ್ದರು ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.