10 ಲ.ರೂ. ಆರ್ಥಿಕ ನೆರವು, ವಿದ್ಯಾರ್ಥಿವೇತನ, ಮಾಸಿಕ ಸ್ಟೈಫಂಡ್

ಕೊರೊನಾದಿಂದ ತಬ್ಬಲಿಯಾದ ಮಕ್ಕಳಿಗೆ ಸೌಲಭ್ಯ ವಿತರಣೆ; ಪಿಎಂ ಕೇರ್ಸ್‌ ಫಾರ್‌ ಚಿಲ್ಡ್ರನ್‌ ಯೋಜನೆಯಡಿ ನೆರವು

Team Udayavani, May 31, 2022, 7:00 AM IST

10 ಲ.ರೂ. ಆರ್ಥಿಕ ನೆರವು, ವಿದ್ಯಾರ್ಥಿವೇತನ, ಮಾಸಿಕ ಸ್ಟೈಫಂಡ್

ಹೊಸದಿಲ್ಲಿ: ಕೊರೊನಾದಿಂದಾಗಿ ಹೆತ್ತವರಿಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಪಿಎಂ ಕೇರ್ಸ್‌ ಫಾರ್‌ ಚಿಲ್ಡ್ರನ್‌ ಯೋಜನೆಯ ಸೌಲಭ್ಯಗಳನ್ನು ಸೋಮವಾರ ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಸರಕಾರಕ್ಕೆ ಸೋಮವಾರ 8 ವರ್ಷ ತುಂಬಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಈ ಮಕ್ಕಳಿಗೆ ಸ್ಕಾಲರ್‌ಶಿಪ್‌ ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ. ಜತೆಗೆ ಪಿಎಂ ಕೇರ್ಸ್‌ ಫಾರ್‌ ಚಿಲ್ಡ್ರನ್‌ನ ಪಾಸ್‌ಬುಕ್‌, ಆಯುಷ್ಮಾನ್‌ ಭಾರತ್‌ನಡಿ ಆರೋಗ್ಯ ಕಾರ್ಡ್‌ ನೀಡಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳ ಈ ಮಕ್ಕಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಸಂವಾದ ನಡೆಸಿದ ಪ್ರಧಾನಿ ಮೋದಿ, ಪಿಎಂ ಕೇರ್ಸ್‌ ಫಾರ್‌ ಚಿಲ್ಡ್ರನ್‌ ಯೋಜನೆ ದೇಶದ ಪ್ರತಿಯೊಬ್ಬ ನಾಗರಿಕನೂ ನಿಮ್ಮೊಂದಿಗಿ
ದ್ದಾನೆ ಎನ್ನುವುದಕ್ಕೆ ಸಾಕ್ಷಿ. ಎಷ್ಟೇ ಹತಾಶೆಯಿದ್ದರೂ ನಾವು ನಮ್ಮ ಮೇಲೆ ನಂಬಿಕೆ ಇರಿಸಿದರೆ ಬೆಳಕಿನ ಕಿರಣವು ಖಂಡಿತ ಗೋಚರಿಸುತ್ತದೆ. ಅದಕ್ಕೆ ನಮ್ಮ ದೇಶವೇ ಉತ್ತಮ ಉದಾಹರಣೆ ಎಂದಿದ್ದಾರೆ.

ನೀವೆಲ್ಲವೂ ಆರೋಗ್ಯವಾಗಿರಬೇಕು, ರೋಗಮುಕ್ತವಾಗಿರಬೇಕು. ಖೇಲೋ ಇಂಡಿಯಾ, ಫಿಟ್‌ ಇಂಡಿಯಾ ಚಳವಳಿ, ಯೋಗ ದಿನಾ ಚರಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಕ್ಕಳಿಗೆ ಕರೆ ನೀಡಿದ್ದಾರೆ.

ಕೊರೊನಾದಿಂದ ಹೊರಬಂದಿರುವ ಭಾರತ ಈಗ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆಯಾಗಿದೆ. ಭ್ರಷ್ಟಾಚಾರ, ಹಗರಣ ಗಳು, ಭಯೋತ್ಪಾದಕ ಸಂಘಟನೆಗಳ ಹಾವಳಿಯೂ ಈಗ ಇಲ್ಲವಾಗಿದೆ ಎಂದು ಮೋದಿ ಹೇಳಿದ್ದಾರೆ.

ಯಾರಿಗೆ, ಏನು ಅನುಕೂಲ?
2020ರ ಮಾ. 11ರಿಂದ 2022ರ ಫೆ. 28ರ ಅವಧಿಯಲ್ಲಿ ಹೆತ್ತವರಿಬ್ಬರನ್ನೂ ಕಳೆದುಕೊಂಡ ಅಥವಾ ಬದುಕುಳಿದಿದ್ದ ತಂದೆ ಅಥವಾ ತಾಯಿಯನ್ನು, ಕಾನೂನಾತ್ಮಕ ಪೋಷಕರನ್ನು, ದತ್ತು ಪಡೆದು ಕೊಂಡಿದ್ದ ಪೋಷಕರನ್ನು ಕಳೆದುಕೊಂಡ ಮಕ್ಕಳು ಈ ಯೋಜನೆಯ ಫ‌ಲಾನುಭವಿಗಳು. ಇವರಿಗೆ 23 ವರ್ಷ ತುಂಬುವ ವೇಳೆ 10 ಲಕ್ಷ ರೂ., ವಿದ್ಯಾಭ್ಯಾಸದ ವೇಳೆ 20 ಸಾವಿರ ರೂ. ಸ್ಕಾಲರ್‌ಶಿಪ್‌ ಮತ್ತು ದೈನಂದಿನ ಅಗತ್ಯಗಳಿಗಾಗಿ ಮಾಸಿಕ 4 ಸಾವಿರ ರೂ. ಮೊತ್ತವನ್ನು ಪಿಎಂ ಕೇರ್ಸ್‌ ಫಾರ್‌ ಚಿಲ್ಡ್ರನ್‌ನಿಂದ ನೀಡಲಾಗುತ್ತದೆ. ಇದಲ್ಲದೆ ವೃತ್ತಿಪರ ಕೋರ್ಸ್‌ಗಳು ಮತ್ತು ಉನ್ನತ ಶಿಕ್ಷಣದ ವೇಳೆ ಸಾಲ ಪಡೆಯಲು ಈ ಮಕ್ಕಳು ಅರ್ಹರಾಗಿರುತ್ತಾರೆ. ಆಯುಷ್ಮಾನ್‌ ಕಾರ್ಡ್‌ ಮೂಲಕ 5 ಲಕ್ಷ ರೂ.ಗಳ ಆರೋಗ್ಯ ವಿಮೆ ಸಿಗಲಿದೆ. ಯೋಜನೆಯಡಿ 9,042 ಅರ್ಜಿ ಬಂದಿದ್ದು, ಈ ಪೈಕಿ 4,345 ಅರ್ಹತೆ ಪಡೆದಿವೆ.

ದಕ್ಷಿಣ ಕನ್ನಡ, ಉಡುಪಿಯ 14 ಮಕ್ಕಳು
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದ ಅನಾಥರಾದ 14 ಮಕ್ಕಳಿಗೆ ಪಿಎಂ ಕೇರ್ ಫಾರ್‌ ಚಿಲ್ಡ್ರನ್‌ ಯೋಜನೆಯಡಿ ಸೋಮವಾರ ಸೌಲಭ್ಯ ವಿತರಿಸ ಲಾಯಿತು. ಇವರಲ್ಲಿ ದಕ್ಷಿಣ ಕನ್ನಡದ 11; ಉಡುಪಿಯ ಮೂವರು ಸೇರಿದ್ದಾರೆ.

ಟಾಪ್ ನ್ಯೂಸ್

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

1-wqewqewq

Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ;  ರೈತರ ಮೊಗದಲ್ಲಿ ಮಂದಹಾಸ

Chikkamagaluru Rains: ಕಾಫಿನಾಡು ಭಾಗದಲ್ಲಿ ಭಾರೀ ಮಳೆ; ರೈತರ ಮೊಗದಲ್ಲಿ ಮಂದಹಾಸ

1-wqeqwewq

Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Cash Seized: ಅಪಘಾತವಾದ ವಾಹನದಲ್ಲಿತ್ತು ಕಂತೆ ಕಂತೆ ಹಣದ ಕಟ್ಟು… ಬೆಚ್ಚಿ ಬಿದ್ದ ಜನ

Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?

1-wqewqewq

Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

4N6 Movie Review: ಕೊಲೆಯ ಜಾಡು ಹಿಡಿದು…

4N6 Movie Review: ಕೊಲೆಯ ಜಾಡು ಹಿಡಿದು…

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.