Rohini sex racket case: ಬಯಲಾದವು ನಡುಕ ಹುಟ್ಟಿಸುವ ವಿವರಗಳು


Team Udayavani, Dec 23, 2017, 3:37 PM IST

Baha-Virendra-Dixit-Ashram-700.jpg

ಹೊಸದಿಲ್ಲಿ : ಸ್ವಘೋಷಿತ ದೇವಮಾನವ ಬಾಬಾ ವೀರೇಂದ್ರ ದೇವ ದೀಕ್ಷಿತ್‌ ಅವರ ವಿವಾದಾತ್ಮಕ ಆಶ್ರಮ ಆಧ್ಯಾತ್ಮಿಕ ವಿಶ್ವ  ವಿದ್ಯಾಲಯದ ದಿಲ್ಲಿಯಲ್ಲಿನ ಎಲ್ಲ  ಎಂಟು ಕೇಂದ್ರಗಳ ಮೇಲೆ ದಿಲ್ಲಿ ಹೈಕೋರ್ಟ್‌ ಆದೇಶದ ಪ್ರಕಾರ ದಾಳಿ ನಡೆಸಿದ ವೇಳೆ ನಡುಕ ಹುಟ್ಟಿಸುವ ಅನೇಕ  ವಿವರಗಳು ಬಯಲಾಗಿವೆ.

ಕಳೆದ 22 ವರ್ಷಗಳಿಂದಲೂ ಇಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿಟ್ಟು ಅವರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ; ಆಧ್ಯಾತ್ಮಕ ವಿಶ್ವ ವಿದ್ಯಾಲಯದವಾರದ ಅವರನ್ನು ಬಸ್ಸಿನಲ್ಲಿ ಅಜ್ಞಾತ ಸ್ಥಳಕ್ಕೆ ಒಯ್ದು ಅಲ್ಲಿ ಅವರಿಗೆ ವೇಶ್ಯಾಗಾರಿಕೆಯ ತರಬೇತಿ ನೀಡಿ ಅವರನ್ನು ಅಕ್ರಮ ಮೈಮಾರುವ ಧಂಧೆಗೆ ಬಳಲಾಗುತ್ತಿದೆ; ಆಶ್ರಮದಲ್ಲಿ  ತುಂಬಿಟ್ಟ ಅನೇಕ ಚೀಲಗಳಲ್ಲಿ ಸಿರಿಂಜ್‌ ಮತ್ತು ಮಾದಕ ದ್ರವ್ಯಗಳು ಇರುವುದನ್ನು ಪತ್ತೆ ಹಚ್ಚಲಾಗಿದೆ. 

ವಿಶ್ವವಿದ್ಯಾಲಯ ಸ್ಥಾಪನೆಗೆಂದು ಸರಕಾರ ನೀಡಿರುವ ಸ್ಥಳದಲ್ಲಿ ಸ್ಥಾಪಿಸಲಾಗಿರುವ ಆಧ್ಯಾತ್ಮಿಕ  ವಿಶ್ವ ವಿದ್ಯಾಲಯವನ್ನು ಬಾಬಾ ವೀರೇಂದ್ರ ದೇವ ದೀಕ್ಷಿತ್‌ ಸೆಕ್ಸ್‌ ಕೇಂದ್ರವಾಗಿ ಮಾರ್ಪಡಿಸಿದ್ದಾರೆ. ಅವರ ಈ ಸಂಸ್ಥೆ ನೋಂದಾವಣೆಗೊಳ್ಳದ ಸೊಸೈಟಿಯಾಗಿದೆ. 

ವೀರೇಂದ್ರ ದೇವ ದೀಕ್ಷಿತ್‌ ಅವರು ತಮ್ಮ ಈ ಆಧ್ಯಾತ್ಮಿಕ ಕೇಂದ್ರವನ್ನು ಸೇರುವ ಹುಡುಗಿಯರಿಂದ ಅಫಿದಾವಿತ್‌ ಬರೆಸಿಕೊಂಡಿದ್ದಾರೆ. ತಾವೆಂದೂ ತಮ್ಮ ಹೆತ್ತವರು ಕಾಣಲು ಮನೆಗೆ ಹೋಗುವುದಿಲ್ಲ ಎಂದು ಅವರು ಅಫಿದಾವಿತ್‌ನಲ್ಲಿ ಬರೆದುಕೊಟ್ಟಿದ್ದಾರೆ.

ದೀಕ್ಷಿತ್‌ ಅವರ ಒಟ್ಟು ಕಾರ್ಯ ವೈಖರಿ ಈಚೆಗೆ ಜೈಲುಪಾಲಾಗಿರುವ ವಿವಾದಿತ ದೇವಮಾನವ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌ ಅವರ ಕಾರ್ಯವೈಖರಿಯನ್ನು ಹೋಲುತ್ತದೆ.

ದಿಲ್ಲಿ ಹೈಕೋರ್ಟಿನ ಜಸ್ಟಿಸ್‌ ಗೀತಾ ಮಿತ್ತಲ್‌ ಮತ್ತು ಜಸ್ಟಿಸ್‌ ಸಿ ಹರಿ ಶಂಕರ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠದ  ಆದೇಶದ ಪ್ರಕಾರ ದಿಲ್ಲಿ ಪೊಲೀಸರು ಮತ್ತು ದಿಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡೆಸಿದ ಜಂಟಿ  ದಾಳಿಯಲ್ಲಿ ಈ ಬಗೆಯ ಹಲವು ಆಘಾತಕಾರಿ ವಿವರಗಳು ಬಯಲಾಗಿವೆ. 

ದಿಲ್ಲಿಯ ರೋಹಿಣಿಯಲ್ಲಿನ ವಿಜಯ ವಿಹಾರದಲ್ಲಿರುವ ಬಾಬಾ ದೀಕ್ಷಿತ್‌ ಅವರ ಕೇಂದ್ರ ಹಾಗೂ ಇತರ ಕೇಂದ್ರಗಳ ಮೇಲೆ ನಡೆಸಲಾದ ದಾಳಿಯಲ್ಲಿ ಕಳೆದ 22 ವರ್ಷಗಳಿಂದಲೂ ಬಂಧಿಗಳಾಗಿ ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿರುವ ಹಲವಾರು ಮಹಿಳೆಯರನ್ನು ರಕ್ಷಿಸಲಾಗಿದೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.