Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ


Team Udayavani, Sep 22, 2023, 5:10 PM IST

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

ಹೊಸದಿಲ್ಲಿ: ಹ್ಯಾಂಗ್ ಝೂ ನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕೂಟದಲ್ಲಿ ಭಾಗವಹಿಸಬೇಕಾಗಿದ್ದ ಅರುಣಾಚಲ ಪ್ರದೇಶದ ಮೂವರು ಆಟಗಾರರಿಗೆ ಚೀನಾ ವೀಸಾ ನಿರಾಕರಿಸಿದೆ. ಭಾರತ ಸರ್ಕಾರವು ಚೀನಾ ನಿರ್ಧಾರಕ್ಕೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದೆ. ಭಾರತದ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಉದ್ದೇಶಿತ ಚೀನಾ ಭೇಟಿಯನ್ನೂ ರದ್ದು ಮಾಡಲಾಗಿದೆ.

ಆಟಗಾರರಾಗಿ ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಅವರಿಗೆ ಚೀನಾದ ಅಧಿಕಾರಿಗಳು “ಉದ್ದೇಶಿತ ಮತ್ತು ಪೂರ್ವಭಾವಿ ಯೋಜಿತ ರೀತಿಯಲ್ಲಿ” ಪ್ರವೇಶವನ್ನು ನಿರಾಕರಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಉಳಿದ ಏಳು ಆಟಗಾರರು ಮತ್ತು ಸಿಬ್ಬಂದಿಯನ್ನು ಒಳಗೊಂಡಿರುವ ತಂಡವು ಹಾಂಗ್ ಕಾಂಗ್‌ ಮೂಲಕ ಹ್ಯಾಂಗ್‌ ಝೂ ವಿಮಾನ ಏರಿದರು.

“ವಾಸಸ್ಥಳ ಅಥವಾ ಜನಾಂಗೀಯತೆಯ ಆಧಾರದ ಮೇಲೆ ಭಾರತೀಯ ನಾಗರಿಕರನ್ನು ಭಿನ್ನವಾಗಿ ನಡೆಸಿಕೊಳ್ಳುವುದನ್ನು ಭಾರತವು ದೃಢವಾಗಿ ತಿರಸ್ಕರಿಸುತ್ತದೆ” ಎಂದು ಗೃಹ ಸಚಿವಾಲಯವು ಹೇಳಿದೆ. ಅರುಣಾಚಲ ಪ್ರದೇಶವು “ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗ” ಎಂದು ಸರ್ಕಾರ ಪ್ರತಿಪಾದಿಸಿದೆ.

“ನಮ್ಮ ಕೆಲವು ಕ್ರೀಡಾಪಟುಗಳ ಉದ್ದೇಶಪೂರ್ವಕ ಮತ್ತು ಆಯ್ದ ಅಡಚಣೆ ಗಾಗಿ ಬೀಜಿಂಗನ್ನು ದೂಷಿಸಿದ ಸರ್ಕಾರ, “ಚೀನಾದ ಕ್ರಮವು ಏಷ್ಯನ್ ಗೇಮ್ಸ್ ಮತ್ತು ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ವಿರುದ್ಧ ತಾರತಮ್ಯವನ್ನು ನಿಷೇಧಿಸುವ ನಿಯಮಗಳನ್ನು ಉಲ್ಲಂಘಿಸುತ್ತದೆ” ಎಂದು ಹೇಳಿದೆ.

“ನಮ್ಮ ಹಿತಾಸಕ್ತಿಗಳನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಭಾರತ ಸರ್ಕಾರ ಹೊಂದಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ದೆಹಲಿಯ ಜವಾಹರ್ ಲಾಲ್ ನೆಹರು ಸ್ಟೇಡಿಯಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ಗೆ ಭಾರತೀಯ ಆಟಗಾರರನ್ನು ಮರಳಿ ಕರೆತರಲಾಯಿತು.

ಈತನ್ಮಧ್ಯೆ, ಭಾರತೀಯ ಆಟಗಾರರಿಗೆ ಚೀನಾಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಆ ದೇಶದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೊ ನಿಂಗ್, “ಆತಿಥೇಯ ರಾಷ್ಟ್ರವಾಗಿ, ಚೀನಾ ಎಲ್ಲಾ ದೇಶಗಳ ಕಾನೂನುಬದ್ಧ ದಾಖಲೆಗಳನ್ನು ಹೊಂದಿರುವ ಕ್ರೀಡಾಪಟುಗಳನ್ನು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲು ಹ್ಯಾಂಗ್‌ ಝೂಗೆ ಬರಲು ಸ್ವಾಗತಿಸುತ್ತದೆ” ಎಂದಿದ್ದಾರೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.